Get Updates
Get notified of breaking news, exclusive insights, and must-see stories!

ಯಾದಗಿರಿ: ಸಮರ್ಪಕ ವಿದ್ಯುತ್​ ಪೂರೈಕೆಗೆ ಬಿಜೆಪಿ ಬೃಹತ್​ ಪ್ರತಿಭಟನೆ

ಯಾದಗಿರಿ, ಅಕ್ಟೋಬರ್ 12 : ಸಮರ್ಪಕವಾಗಿ ವಿದ್ಯುತ್​​ ನೀಡಲು ಒತ್ತಾಯಿಸಿ ಬಿಜೆಪಿ ಮುಖಂಡ ವೆಂಕಟರೆಡ್ಡಿ ಮುದ್ನಾಳ್​​ ನೇತೃತ್ವದಲ್ಲಿ ಯಾದಗಿರಿಯಲ್ಲಿ ಅಕ್ಟೋಬರ್ 12ರಂದು ಬೃಹತ್​​ ಪ್ರತಿಭಟನೆ ಮಾಡಲಾಯಿತು.

ನಗರದ ಸುಭಾಷ್​ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಿ ಧರಣಿ ಕುಳಿತರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರೈತರ ಜೊತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ. ನೀರಾವರಿ ಅನುಕೂಲಕ್ಕಾಗಿ ಅಗತ್ಯಕ್ಕನುಗುಣವಾಗಿ ವಿದ್ಯುತ್​​ ನೀಡುತ್ತಿಲ್ಲ ಆಕ್ರೋಶ ವ್ಯಕ್ತಪಡಿಸಿದರು.

The BJP activists protest over electricity cuts in Yadagiri

ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ನಿರಂತರ ಹತ್ತು ತಾಸು ತ್ರೀಫೇಸ್​​ ವಿದ್ಯುತ್​​ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್​ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್​ ಗೌಡ ಮಾಗನೂರು, ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ್​​ ಸೇರಿದಂತೆ ಹಲವು ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+