Breaking: ಬಡ್ತಿ ಮೀಸಲಾತಿ ಜಾರಿಗೆ ಸರ್ಕಾರ ಆದೇಶ
ಬೆಂಗಳೂರು, ಫೆಬ್ರವರಿ 27: ಪರಿಶಿಷ್ಟ ಜಾತಿ, ಪಂಗಡ ಸೇರಿ ಹಿಂದುಳಿದ ಸಮುದಾಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಬಡ್ತಿ ಮೀಸಲಾತಿ ಕಾಯ್ದೆಯನ್ನು ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದೆ.
ಬಡ್ತಿ ಮೀಸಲಾತಿ ಕಾಯ್ದೆಗೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದ್ದರೂ ಸಹ ಬಹು ಕಾಲದಿಂದ ಜಾರಿ ಮಾಡದೆ ಮೀನಾ-ಮೇಷ ಎಣಿಸಲಾಗುತ್ತಿತ್ತು. ಆದರೆ ಕುಮಾರಸ್ವಾಮಿ ಸರ್ಕಾರ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಆದೇಶ ಹೊರಡಿಸಿದೆ.
ಬಡ್ತಿ ಮೀಸಲಾತಿಯನ್ನು ಸುಪ್ರಿಂ ಕೋರ್ಟ್ 2017 ರಲ್ಲಿ ರದ್ದು ಮಾಡಿತ್ತು. ಆ ನಂತರ ಸಿದ್ದರಾಮಯ್ಯ ಅವಧಿಯಲ್ಲಿ ಬಡ್ತಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದು ರಾಷ್ಟ್ರಪತಿಗಳ ಅಂಕಿತ ಪಡೆಯಲಾಗಿತ್ತು. ಆದರೆ ಜಾರಿ ಮಾಡಿರಲಿಲ್ಲ.

ಆದರೆ ಈಗ ಕುಮಾರಸ್ವಾಮಿ ಸರ್ಕಾರವು ಸಂಪುಟದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು ಜಾರಿಗೊಳಿಸಿದೆ. ತ್ವರಿತವಾಗಿ ಜಾರಿ ಆಗುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಸುಪ್ರಿಂಕೋರ್ಟ್ನಲ್ಲಿ ಬಡ್ತಿ ಮೀಸಲಾತಿ ರದ್ದಾದ ಬಳಿಕ ಎಸ್ಸಿ, ಎಸ್ಟಿ ನೌಕರರಿಗೆ ಹಿಂಬಡ್ತಿ ಆಗಿತ್ತು. ಆದರೆ ಈಗ ಮತ್ತೆ ಅವರಿಗೆ ಬಡ್ತಿ ದೊರೆಯಲಿದೆ. ಅದೂ ಸಹ ತ್ವರಿತವಾಗಿ ದೊರೆಯಲಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications