ಲೋಕಸಭೆ ಚುನಾವಣೆಯಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ - ಸಿ.ಟಿ.ರವಿ
ಚಿಕ್ಕಮಗಳೂರು, ಡಿಸೆಂಬರ್ 03: ಚುನಾವಣೆ ಸರ್ವೇ ಲೆಕ್ಕಾಚಾರ ತಲೆಕೆಳಗಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಯಾವ ಸರಕಾರ ಅಧಿಕಾರಕ್ಕೆ ಬರಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದ ಹಿನ್ನಲೆಯಲ್ಲಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಘಡದಲ್ಲಿ ಬಹುಮತ ಪಡೆದು ಬಿಜೆಪಿ ಅಧಿಕಾರ ಹಿಡಿದಿದೆ. ಈ ಫಲಿತಾಂಶಕ್ಕೆ ಲಕ್ಷಾಂತರ ಕಾರ್ಯಕರ್ತರು ದುಡಿದಿದ್ದು, ಅವರ ಶ್ರಮದ ಫಲವಾಗಿ ಈ ಫಲಿತಾಂಶ ಬಂದಿದೆ ಎಂದರು.

ಚುನಾವಣೆ ಗೆಲುವಿನ ತಂತ್ರವನ್ನು ಅಮಿತ್ ಶಾ ಅವರು ರೂಪಿಸಿದ್ದು, ಚುನಾವಣೆಯಲ್ಲಿ ಶ್ರಮಿಸಿದ ಎಲ್ಲರಿಗೂ ಧನ್ಯವಾದ ತಿಳಿಸುವುದಾಗಿ ಹೇಳಿದ ಅವರು, ಈ ಚುನಾವಣಾ ಫಲಿತಾಂದ ನಮ್ಮಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಆತ್ಮವಿಶ್ವಾಸದಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಸಿದ್ಧತೆ ನಡೆಸುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಈ ಚುನಾವಣೆ ಫಲಿತಾಂಶದಲ್ಲಿನ ಜನಾದೇಶವನ್ನು ಸ್ವೀಕರಿಸಲಿ, ಗೆದ್ದಾಗ ಜನಾದೇಶ, ಸೋತಾಗ ಇವಿಎಂ ದೋಷ ಎಂದು ಹೇಳಬಾರದು. ಸೋಲಿರಲಿ ಗೆಲುವಿರಲಿ ಜನಾದೇಶವನ್ನು ಸ್ವೀಕಾರ ಮಾಡಬೇಕು ಎಂದ ಅವರು, ಕರ್ನಾಟಕದ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಕೇಂದ್ರದ ನಾಯಕತ್ವ ಮುನ್ನೇಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಮುಂಚಿತವಾಗಿ ಟಿಕೆಟ್ ಘೋಷಣೆ ಮಾಡಿದ್ದು, ಉತ್ತಮ ಫಲಿತಾಂಶಕ್ಕೆ ಸಹಕಾರಿಯಾಗಿದೆ ಎಂದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications