ರಾಷ್ಟ್ರಪತಿಗಳ ಟಿಪ್ಪು ಗುಣಗಾನದ ಹಿಂದಿನ ಸತ್ಯ ಆರ್.ಟಿ.ಐನಲ್ಲಿ ಬಹಿರಂಗ
ಬೆಂಗಳೂರು, ಡಿಸೆಂಬರ್ 2: ವಿಧಾನಸಭೆ ವಜ್ರಮಹೋತ್ಸವದ ಅಂಗವಾಗಿ ಅಕ್ಟೋಬರ್ 25ರಂದು ನಡೆದ ವಿಶೇಷ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನ್ ರನ್ನು ಹಾಡಿ ಹೊಗಳಿದ್ದರು.
ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ರಾಜ್ಯ ಸರಕಾರವೇ ಈ ಭಾಷಣ ಬರೆದುಕೊಟ್ಟಿದೆ ಎಂಬಲ್ಲಿವರೆಗೆ ಆರೋಪಗಳು ಕೇಳಿ ಬಂದಿದ್ದವು.

ಈ ಕುರಿತು ಮಾಹಿತಿ ಕೋರಿ ಪಿ. ಆದಿತ್ಯ ನಾರಾಯಣ್ ಎನ್ನುವವರು ಆರ್.ಟಿ.ಐ ಸಲ್ಲಿಸಿದ್ದರು. ಈ ಭಾಷಣ ಬರೆದುಕೊಟ್ಟಿದ್ದು ಯಾರು ಎಂದು ಅವರು ಮಾಹಿತಿ ಹಕ್ಕು ಕಾಯ್ದೆ ಮೂಲಕ ಪ್ರಶ್ನಿಸಿದ್ದರು. ಇದಕ್ಕೀಗ ಉತ್ತರ ಸಿಕ್ಕಿದ್ದು ಭಾಷಣದ ಹಿಂದಿನ ಸತ್ಯ ಬಹಿರಂಗವಾಗಿದೆ.
ವಜ್ರ ಮಹೋತ್ಸವದ ಭಾಷಣಕ್ಕೆ ಬೇಕಾದ ಹೆಚ್ಚಿನ ಮಾಹಿತಿಗಳನ್ನು ವಿಧಾನಸಭೆ ಕಾರ್ಯಾಲಯದಿಂದಲೇ ಸಂಗ್ರಹಿಸಲಾಗಿತ್ತು ಎಂದು ಆರ್.ಟಿ.ಐ ಪ್ರಶ್ನೆ ರಾಷ್ಟ್ರಪತಿ ಕಾರ್ಯಾಲಯ ಉತ್ತರ ನೀಡಿದೆ.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications