ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿಗಳ ಟಿಪ್ಪು ಗುಣಗಾನದ ಹಿಂದಿನ ಸತ್ಯ ಆರ್.ಟಿ.ಐನಲ್ಲಿ ಬಹಿರಂಗ

By Sachhidananda Acharya
|
Google Oneindia Kannada News

ಬೆಂಗಳೂರು, ಡಿಸೆಂಬರ್ 2: ವಿಧಾನಸಭೆ ವಜ್ರಮಹೋತ್ಸವದ ಅಂಗವಾಗಿ ಅಕ್ಟೋಬರ್ 25ರಂದು ನಡೆದ ವಿಶೇಷ ಅಧಿವೇಶನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನ್ ರನ್ನು ಹಾಡಿ ಹೊಗಳಿದ್ದರು.

ಐತಿಹಾಸಿಕ ಭಾಷಣದಲ್ಲಿ ಟಿಪ್ಪು ಸುಲ್ತಾನ್ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್ಐತಿಹಾಸಿಕ ಭಾಷಣದಲ್ಲಿ ಟಿಪ್ಪು ಸುಲ್ತಾನ್ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್

ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ರಾಜ್ಯ ಸರಕಾರವೇ ಈ ಭಾಷಣ ಬರೆದುಕೊಟ್ಟಿದೆ ಎಂಬಲ್ಲಿವರೆಗೆ ಆರೋಪಗಳು ಕೇಳಿ ಬಂದಿದ್ದವು.

The truth behind the President's Tipu Speech is revealed in the RTI

ಈ ಕುರಿತು ಮಾಹಿತಿ ಕೋರಿ ಪಿ. ಆದಿತ್ಯ ನಾರಾಯಣ್ ಎನ್ನುವವರು ಆರ್.ಟಿ.ಐ ಸಲ್ಲಿಸಿದ್ದರು. ಈ ಭಾಷಣ ಬರೆದುಕೊಟ್ಟಿದ್ದು ಯಾರು ಎಂದು ಅವರು ಮಾಹಿತಿ ಹಕ್ಕು ಕಾಯ್ದೆ ಮೂಲಕ ಪ್ರಶ್ನಿಸಿದ್ದರು. ಇದಕ್ಕೀಗ ಉತ್ತರ ಸಿಕ್ಕಿದ್ದು ಭಾಷಣದ ಹಿಂದಿನ ಸತ್ಯ ಬಹಿರಂಗವಾಗಿದೆ.

ವಜ್ರ ಮಹೋತ್ಸವದ ಭಾಷಣಕ್ಕೆ ಬೇಕಾದ ಹೆಚ್ಚಿನ ಮಾಹಿತಿಗಳನ್ನು ವಿಧಾನಸಭೆ ಕಾರ್ಯಾಲಯದಿಂದಲೇ ಸಂಗ್ರಹಿಸಲಾಗಿತ್ತು ಎಂದು ಆರ್.ಟಿ.ಐ ಪ್ರಶ್ನೆ ರಾಷ್ಟ್ರಪತಿ ಕಾರ್ಯಾಲಯ ಉತ್ತರ ನೀಡಿದೆ.

English summary
President Ramnath Kovind praised Tippu Sultan in his speech at a special session held on October 25 as part of the Assembly Diamond Jubilee. The truth behind this speech is now revealed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X