ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಸ್ಪರ್ಧೆ ಮಾಡಲು ಕ್ಷೇತ್ರವೇ ಇಲ್ಲ!
ಬೆಂಗಳೂರು,ಡಿಸೆಂಬರ್ 22: I.N.D.I. ಮೈತ್ರಿಕೂಟದಲ್ಲಿ ಕಿಚಡಿ ಪಕ್ಷಗಳು ಲೋಕಸಭಾ ಚುನಾವಣೆಗೂ ಮುನ್ನವೇ ಛಿದ್ರವಾಗಿವೆ. ಇದರಲ್ಲಿ ಪ್ರಧಾನಿ ಅಭ್ಯರ್ಥಿಗಳು ಆಗುವವರಿಗೆ ಸ್ಪರ್ಧೆ ಮಾಡಲು ಕ್ಷೇತ್ರವೇ ಇಲ್ಲ ಎಂದು ರಾಜ್ಯ ಬಿಜೆಪಿ ಹೇಳಿದೆ.
I.N.D.I. ಮೈತ್ರಿಕೂಟದಲ್ಲಿ ಕಿಚಡಿ ಪಕ್ಷಗಳು ಲೋಕಸಭಾ ಚುನಾವಣೆಗೂ ಮುನ್ನವೇ ಛಿದ್ರವಾಗಿವೆ. ಇದರಲ್ಲಿ ಪ್ರಧಾನಿ ಅಭ್ಯರ್ಥಿಗಳು ಆಗುವವರಿಗೆ ಸ್ಪರ್ಧೆ ಮಾಡಲು ಕ್ಷೇತ್ರವೇ ಇಲ್ಲ:
— BJP Karnataka (@BJP4Karnataka) December 22, 2023
▪️ಮಲ್ಲಿಕಾರ್ಜುನ್ ಖರ್ಗೆಗೆ ಕ್ಷೇತ್ರವಿಲ್ಲ
▪️ಪ್ರಿಯಾಂಕಾ ವಾದ್ರಾಗೆ ಕ್ಷೇತ್ರವಿಲ್ಲ
▪️ರಾಹುಲ್ ಗಾಂಧಿಗೆ ಕೇರಳದಲ್ಲೂ ಕ್ಷೇತ್ರವಿಲ್ಲ
▪️ಸೋನಿಯಾ ಗಾಂಧಿ…
▪️ಮಲ್ಲಿಕಾರ್ಜುನ್ ಖರ್ಗೆಗೆ ಕ್ಷೇತ್ರವಿಲ್ಲ
▪️ಪ್ರಿಯಾಂಕಾ ವಾದ್ರಾಗೆ ಕ್ಷೇತ್ರವಿಲ್ಲ
▪️ರಾಹುಲ್ ಗಾಂಧಿಗೆ ಕೇರಳದಲ್ಲೂ ಕ್ಷೇತ್ರವಿಲ್ಲ
▪️ಸೋನಿಯಾ ಗಾಂಧಿ ಸ್ಪರ್ಧಿಸುವುದೇ ಇಲ್ಲ

ಇಂಡಿ ಕೂಟದಲ್ಲಿ ಒಗ್ಗಟ್ಟು ಇಲ್ಲ, ಪ್ರಧಾನಿ ಅಭ್ಯರ್ಥಿಯೂ ಇಲ್ಲ.ನಿಗಮ ಮಂಡಳಿ ವಿಚಾರ ಕಾಂಗ್ರೆಸ್ ಕ್ಕೆ ಕಲೆಕ್ಷನ್ನ ಹೊಸ ಮಾರ್ಗ ತೆರೆದಿದೆ. ಬಿಕ್ಕಟ್ಟಿನ ನಡುವೆ ಶಾಸಕರಿಂದಲೂ ಕಾರ್ಯಕರ್ತರಿಂದಲೂ ಇಡುಗಂಟು ಮಾತ್ರ ಬಿಡದೇ ಬರುತ್ತಿರುವ ಕಾರಣ ಬಿಕ್ಕಟ್ಟು ಬಿಕ್ಕಟ್ಟಾಗಿಯೇ ಇರಲಿ ಎಂಬುದು ಕಾಂಗ್ರೆಸ್ ನಾಯಕರ ಮಹದಾಸೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಲೂಟಿ ಮಾಡಲೆಂದೇ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಆದಾಯದ ಮೂಲಗಳನ್ನು ಹೆಕ್ಕಿ ಹೆಕ್ಕಿ ತೆಗೆಯುತ್ತಿದೆ. ಬೆಲೆ ಏರಿಕೆಯಿಂದಾಗಿ ಈಗಾಗಲೇ ಕನ್ನಡಿಗರು ರೋಸಿ ಹೋಗಿದ್ದರೂ ಮತ್ತೆ ನೀರಿಗೂ ಸುಂಕ ಹೆಚ್ಚಿಸುವ ಮೂಲಕ ಬರದ ಬಾಸುಂಡೆ ಮೇಲೆ ಬರೆ ಹಾಕಿದೆ #ATMSarkara. ಗೃಹ ಬಳಕೆಯ ನೀರಿಗೆ ಪ್ರತಿ MCFTಗೆ ₹320 ಹಾಗೂ ಕೈಗಾರಿಕೆಗಳಿಗೆ ಪ್ರತಿ MCFTಗೆ ₹1.5 ಲಕ್ಷದಿಂದ ₹3 ಲಕ್ಷದವರೆಗೂ ನೀರಿನ ದರ ಏರಿಕೆ ಮಾಡಿದೆ. ವಿದ್ಯುತ್ ದರ ಏರಿಕೆಯಿಂದ ಬೇಸತ್ತು ಈಗಾಗಲೇ ಕೈಗಾರಿಕೆಗಳು ರಾಜ್ಯದಿಂದಲೇ ಎತ್ತಂಗಡಿ ಆಗಿರುವಾಗ ಅಳಿದುಳಿದ ಕೈಗಾರಿಕೆಗಳನ್ನು ಮುಚ್ಚಿಸಲು ತುಘಲಕ್ ಸರ್ಕಾರ ಇಂಥ ನಿರ್ಧಾರ ಕೈಗೊಂಡಿದೆ ಎಂದು ಬಿಜೆಪಿ ಹೇಳಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications