ಈಜುಕೊಳ ಉದ್ಘಾಟನೆಗೆ ಚಿಕ್ಕಮಗಳೂರಿಗೆ ಸನ್ನಿ ಲಿಯೋನ್, ದೀಪಿಕಾ ಪಡುಕೋಣೆ!
Recommended Video

ಚಿಕ್ಕಮಗಳೂರು, ಜುಲೈ 22: ಇವತ್ತು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳಸಾ ಹೋಬಳಿಗೆ ಸನ್ನಿ ಲಿಯೋನ್ ಹಾಗೂ ದೀಪಿಕಾ ಪಡುಕೋಣೆ ಆಗಮಿಸಲಿದ್ದಾರೆ. ಅಯ್ಯೋ ಹೌದಾ! ನಮಗೆ ಗೊತ್ತೇ ಇಲ್ಲ ಅಂತ ಗಾಬರಿಯಾಗಬೇಡಿ.
ಕಳಸಾ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಚೆನ್ನಯ್ಯ ಮಾಡಿದ ರಸ್ತೆ ಮೂರೇ ತಿಂಗಳಿಗೆ ಅಡಿಯಷ್ಟು ಗುಂಡಿ ಬಿದ್ದಿರುವುದರಿಂದ ಸ್ಥಳೀಯರು ಈ ರೀತಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳಸಾ ಪಟ್ಟಣದ ಯುವಕರು ಗುಂಡಿ ಬಿದ್ದ ರಸ್ತೆಯನ್ನು ಸ್ವಿಮ್ಮಿಂಗ್ ಪೂಲ್ ಎಂಬಂತೆ ಫೋಟೋಶಾಪ್ ನಲ್ಲಿ ಎಡಿಟ್ ಮಾಡಿ, ಗುಂಡಿ ಬಿದ್ದ ರಸ್ತೆಯಲ್ಲಿ ದೀಪಿಕಾ ಪಡುಕೋಣೆ ಹಾಗೂ ಸನ್ನಿ ಲಿಯೋನ್ ರ ಭಾವಚಿತ್ರವನ್ನು ಕೂರಿಸಿ, ಇಂದು ಬೆಳಗ್ಗೆ 10 ಗಂಟೆಗೆ ಸನ್ನಿ ಹಾಗೂ ಪಡುಕೋಣೆ ಈ ಈಜುಕೊಳವನ್ನು ಉದ್ಘಾಟಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹರಿಬಿಟ್ಟು ಎಂಜಿನಿಯರ್ ಹಾಗೂ ಕಂಟ್ರಾಕ್ಟರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ಈಜು ಕೊಳದ ಬಳಿ ತಮಿಳಿನ ಖ್ಯಾತ ನಟ ವಿಜಯ್ ಸೆಲ್ಫಿ ತೆಗೆದುಕೊಂಡಿರುವ ಫೋಟೋಗಳು ವಾಟ್ಸಾಪ್' ನಲ್ಲಿ ಹರಿದಾಡುತ್ತಿವೆ. ಮೂರು ತಿಂಗಳ ಹಿಂದೆ ಬಾಳೂರು ಹ್ಯಾಂಡ್ ಪೋಸ್ಟ್ ನಿಂದ ಕಳಸಾದ ಅಂಬಾತೀರ್ಥ ಬಸ್ ನಿಲ್ದಾಣದವರೆಗೆ ನಿರ್ಮಿಸಿರುವ ರಸ್ತೆ ಇದಾಗಿದೆ. ಎರಡು ವರ್ಷ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಇಂಜಿನಿಯರ್ ಹಾಗೂ ಕಂಟ್ರಾಕ್ಟರ್ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಈ ರೀತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications