ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ-ದೇವೇಗೌಡ ಯುದ್ಧ: ಕುಮಾರಸ್ವಾಮಿ ಶಾಂತಿ ಮಂತ್ರ

|
Google Oneindia Kannada News

ಬೆಂಗಳೂರು, ಆಗಸ್ಟ್ 23: ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಪರಸ್ಪರ ಭೀಕರ ವಾಗ್ಯುದ್ಧದಲ್ಲಿ ತೊಡಗಿದ್ದರೆ ಕುಮಾರಸ್ವಾಮಿ ಮಾತ್ರ ಶಾಂತಿ ಮಂತ್ರ ಪಠಿಸಿದ್ದಾರೆ.

ಇಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ ಎಂದು ಹೇಳಿದ್ದಾರೆ.

ಮೈತ್ರಿ ಸರಕಾರ ಬೀಳಲು, ತಾವು- ತಮ್ಮ ಮೊಮ್ಮಗನ ಸೋಲಿಗೆ ಕಾರಣ ಹೊರಗಿಟ್ಟ ದೇವೇಗೌಡರುಮೈತ್ರಿ ಸರಕಾರ ಬೀಳಲು, ತಾವು- ತಮ್ಮ ಮೊಮ್ಮಗನ ಸೋಲಿಗೆ ಕಾರಣ ಹೊರಗಿಟ್ಟ ದೇವೇಗೌಡರು

ದೇಶದ ರಾಜಕೀಯ ವಿದ್ಯಮಾನಗಳು ಏಕರೂಪವಾಗಿವೆ. ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾದ ಇಂತಹ ಸಂದರ್ಭದಲ್ಲಿ ಒಡಕಿನ ಮಾತುಗಳು ಆರೋಗ್ಯಕರವಲ್ಲ ಎಂದಿರುವ ಕುಮಾರಸ್ವಾಮಿ, ಕಾಲ ಕೂಡಿ ಬಂದಾಗ ಖಂಡಿತ ಎಲ್ಲದಕ್ಕೂ ಉತ್ತರಿಸುವೆ ಎಂದಿದ್ದಾರೆ.

This is time to unite not to fight: Kumaraswamy

'ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾದ ಸಮಯದಲ್ಲಿ ಒಡಕಿನ ಮಾತು ಬೇಡ' ಎಂದು ಕುಮಾರಸ್ವಾಮಿ ಅವರ ಮಾತು ಹೆಚ್ಚು ಚರ್ಚೆಯಾಗುತ್ತಿದ್ದು, ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಜಗಳ ಬೇಡ ಎಂಬುದನ್ನು ತೋರಿಸುತ್ತಿದೆ.

ದೇವೇಗೌಡರು ತುಳಿದ ರಾಜಕಾರಣಿಗಳ ಪಟ್ಟಿ ನೀಡಿದ ಸಿದ್ದರಾಮಯ್ಯದೇವೇಗೌಡರು ತುಳಿದ ರಾಜಕಾರಣಿಗಳ ಪಟ್ಟಿ ನೀಡಿದ ಸಿದ್ದರಾಮಯ್ಯ

ಮೈತ್ರಿ ಸರ್ಕಾರ ಉರುಳಲು ಸಿದ್ದರಾಮಯ್ಯ ಅವರೇ ಕಾರಣ ಎಂದಿರುವ ದೇವೇಗೌಡ ಅವರು, ಸತತ ಸುದ್ದಿಗೋಷ್ಠಿಗಳನ್ನು ನಡೆಸುವ ಮೂಲಕ ಸಿದ್ದರಾಮಯ್ಯ ಅವರ ಮೇಲೆ ಯುದ್ಧವನ್ನೇ ಪ್ರಾರಂಭಿಸಿದ್ದಾರೆ.

ದೇವೇಗೌಡರ 'ಹಳೆಯ ಆಟ' ನೆನಪಿಸಿ, ಮತ್ತೆ ಬೆಂಕಿಯುಗುಳಿದ ಸಿದ್ದರಾಮಯ್ಯದೇವೇಗೌಡರ 'ಹಳೆಯ ಆಟ' ನೆನಪಿಸಿ, ಮತ್ತೆ ಬೆಂಕಿಯುಗುಳಿದ ಸಿದ್ದರಾಮಯ್ಯ

ಆದರೆ ಕುಮಾರಸ್ವಾಮಿ ಅವರ ಇಂದಿನ ಟ್ವೀಟ್ ಗಮನಿಸಿದರೆ ಅವರಿಗೆ ಕಾಂಗ್ರೆಸ್ ಜೊತೆ ಜಗಳ ಬೇಕಿಲ್ಲ ಎಂದೆನಿಸುತ್ತಿದೆ.

English summary
Kumaraswamy today tweeted about Siddaramaiah and Deve Gowda verble war. He said this not time to war but for unite against BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X