ರಾಜ್ಯಸಭೆ ಚುನಾವಣೆ: ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು, ಫೆಬ್ರವರಿ 14: ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ಪಡೆ ಭರ್ಜರಿಯಾಗಿ ತಯಾರಿ ನಡೆಸಿದೆ. ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ.
ಹೌದು, ರಾಜ್ಯಸಭೆ ದೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೂವರು ನಾಯಕರು ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ಅಜಯ್ ಮಾಕೆನ್, ಡಾ. ಸೈಯದ್ ನಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರನ್ನ ಕಣಕ್ಕಳಿಸಿ, ಅಧಿಕೃತವಾಗಿ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ.

ಇನ್ನೂ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಿಂದ ಮೂವರನ್ನ ರಾಜ್ಯಸಭಾ ಅಭ್ಯರ್ಥಿಗಳನ್ನಾಗಿ ಕಣಕ್ಕಳಿಸಿದ್ದು, ನಾಸಿರ್ ಹುಸೇನ್ ಅವರು ಮಲ್ಲಿಕಾರ್ಜುನ ಖರ್ಗೆ ಆಪ್ತರಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಜಿ ಸಿ ಚಂದ್ರಶೇಖರ್ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಸಿಎಂ ಡಿಕೆ ಶಿವಕುಮಾರ್ ಅಭ್ಯರ್ಥಿಯಾಗಿದ್ದಾರೆ ಎನ್ನಲಾಗಿದೆ. ಅಜೇಯ್ ಮಾಕನ್ ಹೈಕಮಾಂಡ್ ಅಭ್ಯರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇಬ್ಬರಿಗೆ ಮತ್ತೆ ಅವಕಾಶ ನೀಡಿದೆ. ಇನ್ನೊಂದು ಸ್ಥಾನಕ್ಕೆ ಹೊಸ ಮುಖಕ್ಕೆ ಮಣೆ ಹಾಕಿದೆ. ಜಿ.ಸಿ.ಚಂದ್ರಶೇಖರ್ ಮತ್ತು ನಾಸೀರ್ ಹುಸೇನ್ ಅವರಿಗೆ ಕಾಂಗ್ರೆಸ್ ಮತ್ತೊಮ್ಮೆ ಟಿಕೆಟ್ ನೀಡಿದೆ. ಇನ್ನು ಎಐಸಿಸಿ ಖಜಾಂಚಿ ಅಜಯ್ ಮಕೇನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಲಾಗಿದೆ. ಇತ್ತ ತೆಲಂಗಾಣದಲ್ಲಿ ರೇಣುಕಾ ಚೌಧರಿ, ಅನಿಲ್ಕುಮಾರ್ ಯಾದವ್ಗೆ ಟಿಕೆಟ್ ಸಿಕ್ಕರೆ, ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ಗೆ ಟಿಕೆಟ್ ಘೋಷಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications