ರಾಜ್ಯದಲ್ಲಿ 2 ಲಕ್ಷ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳು ಪ್ರಾರಂಭ!
ಸರ್ವ ಶಿಕ್ಷಣ ಅಭಿಯಾನದ ಅಡಿ ರಾಜ್ಯದಲ್ಲಿ 2 ಲಕ್ಷ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮಗಳನ್ನು ಪ್ರಾರಂಭಿಸಲಿದೆ.
ಬೆಂಗಳೂರು ಮಾರ್ಚ್ 8: ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಮುಂದಾಗಿರುವ ಶಿಕ್ಷಣ ಇಲಾಖೆಯು ಶಿಕ್ಷಕರಿಗಾಗಿ ವೃತ್ತಿಪರ ಅಭಿವೃದ್ಧಿ ಎನ್ನುವ ವಿಶೇಷ ತರಬೇತಿ ಹಮ್ಮಿಕೊಂಡಿದೆ. ವಿಷಯಾಧಾರಿತ ತರಬೇತಿಯ ಮೂಲಕ ಶಿಕ್ಷಕರನ್ನು ಪರಿಣಾಮಕಾರಿ ಬೋಧನೆಗೆ ಅಣಿಗೊಳಸುವುದು ಈ ತರಬೇತಿಯ ಉದ್ದೆಶವಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 2 ಲಕ್ಷ ಬೋಧಕರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸರ್ವ ಶಿಕ್ಷಣ ಅಭಿಯಾನದ ಅಡಿ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಹೆಚ್ಚಿಸುವ ಯೋಜನೆಯನ್ನು ರೂಪಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಪ್ರಾಥಮಿಕದಿಂದ ಪ್ರೌಢಶಾಲೆಗಳವರೆಗೆ ಸುಮಾರು 2 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ರಮ ಒಳಗೊಳ್ಳುವ ಸಾಧ್ಯತೆಯಿದೆ. ಶಾಲಾ ಶಿಕ್ಷಣದ ಎಲ್ಲಾ ಹಂತಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಿತ, ಹೆಚ್ಚು ಅರ್ಹತೆ, ವೃತ್ತಿಪರವಾಗಿ ತರಬೇತಿ ಇಂತೆಲ್ಲಾ ವಿಷಯಗಳ ಬಗ್ಗೆ ಸುಸಜ್ಜಿತ ಶಿಕ್ಷಕರಿಂದ ಕಲಿಸಲಾಗುತ್ತದೆ ಎಂದು ಇದು ಖಚಿತಪಡಿಸುತ್ತದೆ.
ಈ ಶಿಕ್ಷಕರಿಗೆ ಮಾಡ್ಯೂಲ್ ಅಭಿವೃದ್ಧಿಪಡಿಸಲು ಎಂಟು ವರ್ಷಗಳಿಂದ ಶಿಕ್ಷಕರ ತರಬೇತಿಯಲ್ಲಿ ತೊಡಗಿರುವ ಸಂಸ್ಥೆಗಳಿಗೆ ಇಲಾಖೆ ಟೆಂಡರ್ ಕರೆದಿದೆ. ಮಾಸ್ಟರ್ ಟ್ರೇನರ್ಗಳಿಗೆ ಐದು ದಿನಗಳ ಮಾಡ್ಯೂಲ್ ಮತ್ತು ಶಿಕ್ಷಕರಿಗೆ ಎರಡು ದಿನಗಳ ಮಾಡ್ಯೂಲ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇಲಾಖೆಯು ಭವಿಷ್ಯದಲ್ಲಿಯೂ ಮಾಡ್ಯೂಲ್ ಅನ್ನು ಬಳಸುತ್ತದೆ.

ಮಾಡ್ಯೂಲ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ. ಸಕ್ರಿಯ ಕಲಿಕೆಯಲ್ಲಿ ಪ್ರಾವೀಣ್ಯತೆಯನ್ನು ಪಡೆಯಲು ಮತ್ತು ಗುಣಮಟ್ಟದ ಶಿಕ್ಷಣದ ಅಂತರ್ಗತ ವಿಧಾನದಲ್ಲಿ ಅವರಿಗೆ ಅವಕಾಶ ನೀಡುತ್ತದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications