ಈ ಇಬ್ಬರು ಅಭ್ಯರ್ಥಿಗಳು ಗೆದ್ದಿದ್ದು ಮತಗಳಿಂದಲ್ಲ, ಚೀಟಿಯಿಂದ!
Recommended Video

Karnataka Civic Poll Results :ಈ ಇಬ್ಬರು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದಿದ್ದು ಮತಗಳಿಂದಲ್ಲ, ಬದಲಾಗಿ..?
ಕೊಪ್ಪಳ, ಸೆಪ್ಟೆಂಬರ್ 03: ಕೊಪ್ಪಳ ನಗರಸಭೆಗೆ ನಡೆದ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಕೇವಲ ಅದೃಷ್ಟದ ಮುಖಾಂತರವೇ ಗೆದ್ದಿದ್ದಾರೆ.
ಹೌದು, ಕೊಪ್ಪಳ ನಗರಸಭೆ ಚುನಾವಣೆಗೆ ವಾರ್ಡ್ ನಂ 5ರಿಂದ ಸ್ಪರ್ಧಿಸಿದ್ದ ರೇಣುಕಾ ಪೂಜಾರಿ ಮತ್ತು ವಿದ್ಯಾ ಸುನಿಲ್ ಅವರು ಇಬ್ಬರೂ ಅಭ್ಯರ್ಥಿಗಳು ಸಮನಾಗಿ 233 ಮತಗಳನ್ನು ಗಳಿಸಿದರು.
ಸಮ ಮತ ಬಂದ ಕಾರಣ ಮತೆಣಿಕೆ ಕಾರ್ಯದ ಮುಖ್ಯಾಧಿಕಾರಿ ಚೀಟಿ ಮೂಲಕ ವಿಜೇತರನ್ನು ಆಯ್ಕೆ ಮಾಡಲು ಚೀಟಿ ಹಾಕಿದರು. ಬಿಜೆಪಿಯ ವಿದ್ಯಾ ಸುನಿಲ್ ಅವರ ಅದೃಷ್ಟ ಚೆನ್ನಾಗಿದ್ದು ಅವರು ಚೀಟಿ ಪ್ರಕ್ರಿಯೆಯಲ್ಲಿ ಆಯ್ಕೆಯಾದರು.

ಮದ್ದೂರಿನಲ್ಲೂ ಹೀಗೆ ಆಗಿದೆ
ಮದ್ದೂರಿನ ಪುರಸಭೆ ಚುನಾವಣೆಗೆ ವಾರ್ಡ್ 9ರಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ರತ್ನಾ ಅವರು ತಮ್ಮ ಪ್ರತಿಸ್ಪರ್ಧಿಯಷ್ಟೆ ಮತ ಗಳಿಸಿದ್ದರು ಹಾಗಾಗಿ ಚೀಟಿ ಹಾಕಲಾಯಿತು. ಅದರಲ್ಲಿ ರತ್ನಾ ಅವರು ವಿಜಯಿಯಾದರು.
More From
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications