ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀರಾಮ ರೆಡ್ಡಿ ವಜಾ, ಸಿಪಿಐಎಂ ಕಾರ್ಯದರ್ಶಿಯಾಗಿ ಬಸವರಾಜ್

|
Google Oneindia Kannada News

ನವದೆಹಲಿ/ಬೆಂಗಳುರು, ಡಿಸೆಂಬರ್ 21: ಕರ್ನಾಟಕದ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಅವರ ಸ್ಥಾನಕ್ಕೆ ಯು. ಬಸವರಾಜ್ ಅವರನ್ನು ನೇಮಿಸಲಾಗಿದೆ ಎಂದು ಮಾರ್ಕ್ಸ್ ವಾದಿ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಪ್ರಕಟಿಸಿದೆ.

'ಗಂಭೀರ ದುರ್ನಡತೆ' ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಮಿತಿ ಸದಸ್ಯ ಹಾಗೂ ಕರ್ನಾಟಕದ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಅವರನ್ನು ಗುರುವಾರದಂದು ಪಕ್ಷದಿಂದ ವಜಾಗೊಳಿಸಿತ್ತು.

ಬಿಜೆಪಿಗೆ ಮುಖಭಂಗ, ಜಾತ್ಯಾತೀತ ಶಕ್ತಿಗೆ ಸಿಕ್ಕಿದೆ ಬಲ: ಶ್ರೀರಾಮರೆಡ್ಡಿ ಬಿಜೆಪಿಗೆ ಮುಖಭಂಗ, ಜಾತ್ಯಾತೀತ ಶಕ್ತಿಗೆ ಸಿಕ್ಕಿದೆ ಬಲ: ಶ್ರೀರಾಮರೆಡ್ಡಿ

ದೆಹಲಿಯಲ್ಲಿ ಡಿಸೆಂಬರ್ 15 ಹಾಗೂ 16ರಂದು ನಡೆದ ಪಕ್ಷದ ಕೇಂದ್ರ ಸಮಿತಿಯ ಸಬೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

U. Basavaraj replaces GV Srirama Reddy becomes CPI(M) Karnataka secretary

ಜಿ.ವಿ. ಶ್ರೀರಾಮ ರೆಡ್ಡಿ ಅವರನ್ನು ಕೇಂದ್ರ ಸಮಿತಿ ಸದಸ್ಯತ್ವ ಹಾಗೂ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಲು ಸಭೆಯಲ್ಲಿ ಪಕ್ಷದ ಎಲ್ಲಾ ಸದಸ್ಯರು ನಿರ್ಧರಿಸಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಹಾಗೂ ಪಾಲಿಟ್ ಬ್ಯೂರೊ ಸದಸ್ಯರು ಪಾಲ್ಗೊಂಡ ಬೆಂಗಳೂರಿನಲ್ಲಿ ಡಿಸೆಂಬರ್ 18ರಂದು ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಕರ್ನಾಟಕದ ಕಾರ್ಯದರ್ಶಿಯನ್ನಾಗಿ ಯು. ಬಸವರಾಜು ಅವರನ್ನು ಸರ್ವಸಮ್ಮತವಾಗಿ ಆಯ್ಕೆ ಮಾಡಲಾಗಿದೆ

ಎರಡು ಬಾರಿ ಸಿಪಿಐ(ಎಂ) ನಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದ ಶ್ರೀರಾಮ ರೆಡ್ಡಿ ಅವರ ವಿರುದ್ಧ ಪಕ್ಷದಿಂದ ತನಿಖೆ ನಡೆಸಲಾಗುತ್ತಿದೆ.

English summary
The Communist Party of India (Marxist) has elected U. Basavaraj as the new State secretary of the party, removing G.V. Sriram Reddy from the post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X