ಬಜೆಟ್ 2014 : ಕರ್ನಾಟಕಕ್ಕೆ ಸಿಕ್ಕಿದ್ದೇನು?
ಬೆಂಗಳೂರು, ಜು. 10 : ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಎನ್ ಡಿಎ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಿದ್ದಾರೆ. ಸುಮಾರು 10 ವರ್ಷಗಳ ನಂತರ ಬಿಜೆಪಿ ಸರ್ಕಾರ ಮಂಡಿಸಿದ ಆಯವ್ಯಯದಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು ಎಂಬ ಮಾಹಿತಿ ಇಲ್ಲಿದೆ.
ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ, ಬಡತನದಿಂದ ಜನರು ಬೇಸತ್ತು ಹೋಗಿದ್ದಾರೆ. ಹಣದುಬ್ಬರ ತಡೆಯುವುದು ನಮ್ಮ ಮೊದಲ ಆದ್ಯತೆಯಾಗಿದೆ. ಭಾರತದ ಅರ್ಥ ವ್ಯವಸ್ಥೆ ಎದುರು ದೊಡ್ಡ ಸವಾಲಿದೆ. ಜಾಗತಿಕ ವಿದ್ಯಮಾನಗಳು ಮತ್ತು ಮುಂಗಾರು ಮಳೆ ಕೊರತೆ ನಮಗೆ ತೊಂದರೆ ಉಂಟು ಮಾಡಿವೆ ಎಂದರು. [ಬಜೆಟ್ ಮುಖ್ಯಾಂಶಗಳು ಇಲ್ಲಿವೆ]

ಬಜೆಟ್ ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದೇನು?
* ಚೆನ್ನೈ-ಬೆಂಗಳೂರು ಕಾರಿಡಾರ್ ತುಮಕೂರಿನವರೆಗೂ ವಿಸ್ತರಣೆ
* ತುಮಕೂರಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ನಿರ್ಮಾಣ
* ಬೆಂಗಳೂರು-ಮುಂಬೈ ಆರ್ಥಿಕ ಕಾರಿಡಾರ್ [ರೈಲ್ವೆ ಬಜೆಟ್ 2014 : ಕರ್ನಾಟಕಕ್ಕೆ ಸಿಕ್ಕಿದ್ದೇನು?]
* ಮೈಸೂರಿನಲ್ಲಿ ಟೆಕ್ಸ್ಟೈಲ್ ಕ್ಲಸ್ಟರ್ ನಿರ್ಮಾಣಕ್ಕೆ 200 ಕೋಟಿ ರೂ.
* ಎಲ್ಲ ರಾಜ್ಯಗಳಲ್ಲಿ ರೈತ ಮಾರುಕಟ್ಟೆಯ ಉನ್ನತೀಕರಣಕ್ಕೆ ಒತ್ತು
* ರಾಜ್ಯಗಳ ಪೊಲೀಸ್ಪಡೆ ಬಲವರ್ಧನೆಗೆ 3 ಸಾವಿರ ಕೋಟಿ ರೂ
* ಬೆಂಗಳೂರಿನಲ್ಲಿ ಜೈವಿಕ ಅಭಿವೃದ್ಧಿ ಕೇಂದ್ರ ಸ್ಥಾಪನೆ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications