ಯುಪಿಎಸ್ಸಿ ಐಎಫ್ಎಸ್ ಫಲಿತಾಂಶ ಪ್ರಕಟ: ರಾಜ್ಯದ 10 ಅಭ್ಯರ್ಥಿಗಳು ಆಯ್ಕೆ
ಬೆಂಗಳೂರು ಜೂ. 29: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಬುಧವಾರ 2021ರ ಆವೃತ್ತಿಯ ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ನೇಮಕಾತಿ ಪರೀಕ್ಷೆ ಅಂತಿಮ ಫಲಿತಾಂಶ ಪ್ರಕಟಗೊಳಿಸಿದೆ.
ಆಯೋಗವು ಒಟ್ಟು 110 ಸ್ಥಾನಗಳ ಪೈಕಿ 108 ಮಂದಿಯನ್ನು ಶಿಫಾರಸ್ಸು ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯದ ಹತ್ತಕ್ಕೂ ಅಧಿಕ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಯುಪಿಎಸ್ಸಿ ಐಎಫ್ ಎಸ್ ನೇಮಕಾತಿ ಪರೀಕ್ಷೆಯಲ್ಲಿ ಕರ್ನಾಟಕದ ಶೃತಿ ಎಂಬುವವರು ಟಾಪರ್ ಆಗಿ ಹೊರ ಹೊಮ್ಮಿದ್ದರೆ, ಅಭ್ಯರ್ಥಿ ವರದರಾಜ್ ಗಾಂವ್ಕರ್ ಅವರು ದೇಶಕ್ಕೆ ಎರಡನೇ ಟಾಪರ್ ಆಗಿದ್ದಾರೆ. 110ಸ್ಥಾನಗಳ ಆಯ್ಕೆಗಾಗಿ ಪರೀಕ್ಷೆ ನಡೆಸಲಾಗಿತ್ತು. ಆಯೋಗ ಶಿಫಾರಸ್ಸು ಮಾಡಿರುವ 108 ಅಭ್ಯರ್ಥಿಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು 30, ಆರ್ಥಿಕವಾಗಿ ಹಿಂದುಳಿದ ಮೀಸಲಾತಿಯಲ್ಲಿ 14, ಎಸ್.ಸಿ 16, ಎಸ್.ಟಿ 88, ಇತರೆ ಕೋಟಾದಡಿ 40 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ.

ಕರ್ನಾಟಕದ ಅಭ್ಯರ್ಥಿಗಳು ದೇಶಕ್ಕೆ ಎರಡನೇ ರ್ಯಾಂಕ್:
ರಾಜ್ಯದ ಶೃತಿ ಎಂಬುವವರು ಯುಪಿಎಸ್ ಯಲ್ಲಿ ದೇಶಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಗೋಕರ್ಣದ ತೊರ್ಕೆ ಗ್ರಾಮದ ವರದರಾಜ್ ಗಾಂವ್ಕರ್ ಯುಪಿಎಸ್ ಸಿಯ ಐಎಫ್ ಸಿಯಲ್ಲಿ ದೇಶಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ನಾನು ಈ ಮೊದಲು ಎರಡು ಬಾರಿ ಪರೀಕ್ಷೆ ಎದುರಿಸಿದ್ದೆ. ಮೂರನೇ ಪ್ರಯತ್ನದಲ್ಲಿ ಎರಡನೇ ರ್ಯಾಂಕ್ ಪಡೆದಿದ್ದೇನೆ. ಅರಣ್ಯ, ಪರಿಸರಕ್ಕೆ ಕೊಡುಗೆ ನೀಡುವ ಉದ್ದೇಶದಿಂದ ಈ ವೃತ್ತಿ ಆಯ್ಕೆ ಮಾಡಿಕೊಂಡಿರುವುದಾಗಿ ವರದರಾಜ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಬಳ್ಳಾರಿ ಮೂಲದ ಬೆಂಗಳೂರಿನಲ್ಲಿ ಶೈಕ್ಷಣಿಕ ವ್ಯಾಸಂಗ ಮುಗಿಸಿ ಮೈಸೂರಿನಲ್ಲಿ ನಲೆಸಿರುವ ಡಿ.ಕೆ.ಭರತ್ ಕುಮಾರ್ (88ನೇ ಸ್ಥಾನ), ಕೋಲಾರ ಜಿಲ್ಲೆಯ ಕೃಷಿ ಕುಟುಂಬ ಹಿನ್ನೆಲೆವುಳ್ಳ ಎಂ.ಜಿ.ವೆಂಕಟೇಶ್ (82ನೇ ಸ್ಥಾನ), ಸರ್ಕಾರಿ ನೌಕರರ ಪುತ್ರನಾದ ಚೇತನ್ ಕುಮಾರ್ (49ನೇ ರ್ಯಾಂಕ್), ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡ ಉತ್ತರ ಕನ್ನಡದ ಎಸ್. ನವೀನ್ ಕುಮಾರ್ (62ನೇ ಸ್ಥಾನ), ಇನ್ನು ಎಸ್. ತರುಣ್ (19ನೇ ರ್ಯಾಂಕ್), ಚಿನ್ನ ವಿಶ್ವನಾಥ್ ಬುಸರಡ್ಡಿ (14ನೇ ಸ್ಥಾನ), ತಶೀನ್ ಬಾನು ದಾವದಿ (8ನೇ ಸ್ಥಾನ) ಅವರು ಆಯೋಗ ಮಾಡಿರುವ ಶಿಫಾರಸು ಪಟ್ಟಿಯಲ್ಲಿದ್ದಾರೆ ಎನ್ನಲಾಗಿದೆ.
Recommended Video
ಕೋಲಾರ ಜಿಲ್ಲೆಯ ಕೃಷಿ ಕುಟುಂಬ ಹಿನ್ನೆಲೆವುಳ್ಳ ಎಂ.ಜಿ.ವೆಂಕಟೇಶ್ (82ನೇ ಸ್ಥಾನ), ಸರ್ಕಾರಿ ನೌಕರರ ಪುತ್ರನಾದ ಚೇತನ್ ಕುಮಾರ್ (49ನೇ ರ್ಯಾಂಕ್), ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡ ಉತ್ತರ ಕನ್ನಡದ ಎಸ್. ನವೀನ್ ಕುಮಾರ್ (62ನೇ ಸ್ಥಾನ), ಇನ್ನು ಎಸ್. ತರುಣ್ (19ನೇ ರ್ಯಾಂಕ್), ಚಿನ್ನ ವಿಶ್ವನಾಥ್ ಬುಸರಡ್ಡಿ (14ನೇ ಸ್ಥಾನ), ತಶೀನ್ ಬಾನು ದಾವದಿ (8ನೇ ಸ್ಥಾನ) ಅವರು ಆಯೋಗ ಮಾಡಿರುವ ಶಿಫಾರಸು ಪಟ್ಟಿಯಲ್ಲಿದ್ದಾರೆ ಎನ್ನಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications