'ಹಿಂದಿ ದಿವಸ್'ದಂದು ಕನ್ನಡ ಬಳಸುವ ಸಂಕಲ್ಪ ಮಾಡಿ
ಸೆಪ್ಟೆಂಬರ್ 14 - ಹಿಂದಿ ಭಾಷೆಯನ್ನು ರಾಜಭಾಷೆಯನ್ನಾಗಿಸಿದ ದಿನ, ಹಿಂದಿ ಭಾಷೆಯನ್ನು ಸಿಂಹಾಸನದ ಮೇಲೆ ಕೂರಿಸಿ ಉಳಿದೆಲ್ಲಾ ಭಾಷೆಗಳು ಹಿಂದಿ ಭಾಷೆಗಿಂತ ಕಡಿಮೆ ಸ್ಥಾನಕ್ಕೆ ಸೀಮಿತಗೊಳಿಸಿದ ದಿನ, ಹಿಂದಿ ಎಂದರೆ ಭಾರತ ಎನ್ನುವ ಸುಳ್ಳಿನ ಸೌಧವನ್ನು ರೂಪಿಸಲು ಅಡಿಪಾಯ ಹಾಕಿದ ದಿನ.
ಈ ದಿನವನ್ನು ಕೇಂದ್ರ ಸರಕಾರ 'ಹಿಂದಿ ದಿವಸ್' ಎಂದು ಆಚರಿಸುತ್ತೆ, ಹಿಂದಿಯೊಂದೇ ಭಾಷೆಗೆ ಪ್ರಾಮುಖ್ಯತೆ ದೊರೆಕಿಸಿಕೊಡಲು ಪ್ರಯತ್ನಿಸುತ್ತೆ. ಬನ್ನಿ, ಇದನ್ನು ವಿರೋಧಿಸೋಣ, ಕೇಂದ್ರ ಸರಕಾರ ನಡೆಸುತ್ತಿರೋ ಹಿಂದಿ ಹೇರಿಕೆಯನ್ನು ಎತ್ತಿಹಿಡಿಯೋಣ, ಭಾಷಾ ವೈವಿಧ್ಯತೆಯ ಭಾರತದಲ್ಲಿ ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನ ಸಿಗಬೇಕೆಂದು ಒತ್ತಾಯಿಸೋಣ.

ಇದಕ್ಕಾಗಿ ನಾವು ಮಾಡಬೇಕಾಗಿರುವುದು ಇಷ್ಟು.... ಟ್ವಿಟ್ಟರ್ ನಲ್ಲಿ Facebook ನಲ್ಲಿ #GOIStopHindiImposition Hashtag ಬಳಸಿ.
ಎಲ್ಲಕ್ಕಿಂತ ಹೆಚ್ಚಾಗಿ ಕನ್ನಡಿಗರು ಕನ್ನಡಿಗರೊಂದಿಗೆ ಕನ್ನಡದಲ್ಲೇ ಮಾತಾಡುವ ಅಗತ್ಯವಿದೆ. ಉದ್ಯೋಗ ಅರಸಿ ಬಂದ ಕನ್ನಡೇತರ ಕುಟುಂಬಗಳೊಂದಿಗೂ ಕನ್ನಡ ಮಾತಾಡುತ್ತ, ಅವರಿಗೆ ಸ್ಥಳೀಯ ಭಾಷೆಯಾದ ಕನ್ನಡದ ಮೇಲೆ ಪ್ರೀತಿ ಹುಟ್ಟುವಂತೆ ಮಾಡಬೇಕಾದ ಅಗತ್ಯವೂ ಇದೆ.
ಕನ್ನಡವನ್ನು ಕಡ್ಡಾಯವಾಗಿ ಬಳಸಿಯೇ ಬಳಸುತ್ತೇನೆ ಎಂದು ಕನ್ನಡಿಗರು ಸಂಕಲ್ಪ ಮಾಡಿ, ಕಡ್ಡಾಯವಾಗಿ ಜಾರಿಗೆ ತರುವವರೆಗೆ ಹಿಂದಿ ಹೇರಿಕೆಯನ್ನೂ ತಡೆಗಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ, ವೆಬ್ ಸೈಟುಗಳಲ್ಲಿ ಅಭಿಪ್ರಾಯ ಮಂಡಿಸುವಾಗ ಕಡ್ಡಾಯವಾಗಿ ಕನ್ನಡದಲ್ಲಿಯೇ ನಿಮ್ಮ ಅನಿಸಿಕೆಗಳನ್ನು ತಿಳಿಸಿ.
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications