ಕಲಬುರಗಿಯಲ್ಲಿ ಕೊರೋನಾಗೆ ಸಾವನ್ನಪ್ಪಿರುವುದು ದುರ್ದೈವ
ಬೆಂಗಳೂರು, ಮಾ. 11: ಕಲಬುರಗಿಯಲ್ಲಿ ಕೊರೋನಾ ವೈರಸ್ನಿಂದ ಸಾವನ್ನಪ್ಪಿರುವುದು ದುರ್ದೈವದ ಸಂಗತಿ ಎಂದು ಮಾಜಿ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಕಲ್ಬುರ್ಗಿಯಲ್ಲಿ ಕೊರೋನಾಗೆ ವ್ಯಕ್ತಿ ಮೃತವಾಗಿರೋದು ಅತ್ಯಂತ ಗಂಭೀರ ವಿಚಾರ. ಸೋಂಕು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅರಿವು ಮೂಡಿಸುವ ಕಾರ್ಯಕ್ರಮದಲ್ಲಿಯೂ ವಿಫಲವಾಗಿದೆ. ದೇಶದಾದ್ಯಂತ ಕೊರೊನಾ ವೈರಸ್ ಹೆಚ್ಚುತ್ತಿದೆ. ರಾಜ್ಯದಲ್ಲೂ ಕೊರೋನಾ ವೈರಸ್ ಹಬ್ಬಿದೆ. ರಾಜ್ಯದಲ್ಲಿ ಗಂಭೀರವಾದ ಸನ್ನಿವೇಶ ಉಂಟಾಗಿದೆ ಎಂದಿದ್ದಾರೆ. ಕೆಮ್ಮು, ಜ್ವರ ಬಂದಾಗ ಆ ವ್ಯಕ್ತಿ ಎಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂಬುದರ ಬಗ್ಗೆಯ ಗೊಂದಲವಿದೆ. ಈ ಬಗ್ಗೆ ಜನರಿಗೆ ಸರ್ಕಾರ ಸೂಕ್ತ ಮಾಹಿತಿ, ಸೂಚನೆ ನೀಡಬೇಕು. ವಿಪರೀತ ಶೀತ, ರ್ಯಾಪಿಡ್ ಫೋರ್ಸ್ ಟೀಂ ರಚನೆ ಮಾಡಬೇಕು ಎಂದು ಖಾದರ್ ಆಗ್ರಹಿಸಿದ್ದಾರೆ.
ದುಪ್ಪಟ್ಟು ಬೆಲೆಯಲ್ಲಿ ಮಾಸ್ಕ್ ಮಾರಾಟ, ತನ್ನದೆ ಗೊಂದಲದಲ್ಲಿ ಸರ್ಕಾರ: ಕೊರೋನಾ ವೈಸರ್ ಭೀತಿಯಿಂದ ಜನರು ಮಾಸ್ಕ್ ಖರೀದಿಗೆ ಮುಂದಾಗುತ್ತಿದ್ದಾರೆ. ಆದರೆ ಮಾಸ್ಕ್ಗೆ ನಾಲ್ಕು ಪಟ್ಟು ಹೆಚ್ಚು ಹಣ ವಸೂಲಿ ಮಾಮಾಡುತ್ತಿದ್ದಾರೆ. 4 ರೂ.ಗಳ ಮಾಸ್ಕ್ನ್ನು 50 ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಆದರೆ ಈ ಮಧ್ಯೆ ತನ್ನದೇ ಆದ ಗೊಂದಲಗಳಲ್ಲಿ ಮುಳುಗಿರುವ ಸರ್ಕಾರ ತನ್ನ ಗೊಂದಲಗಳನ್ನು ಸರಿ ಮಾಡಿಕೊಳ್ಳುವುದರತ್ತ ಒತ್ತು ಕೊಟ್ಟಿದೆ. ಹೀಗಾಗಿ ಕೊರೋನಾ ತಡೆಗಟ್ಟುವಲ್ಲಿ ವಿಫಲವಾಗಿದೆ.

ಸಾರ್ವಜನಿಕ ಸಭೆಗಳನ್ನು ನಿಷೇಧಿಸಬೇಕು. ಬರಿ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಿದ್ದಾರೆ. ಕಾಲೇಜ್ಗಳಿಗೆ ಯಾಕೆ ರಜೆಯನ್ನು ಕೊಟ್ಟಿಲ್ಲ? ಅಲ್ಲಿ ಸೋಂಕು ಹರಡುವ ಸಾಧ್ಯತೆ ಇಲ್ಲವಾ? ಆ ಬಗ್ಗೆ ಗಮನ ಹರಿಸದೆ ಸರ್ಕಾರ ಅಸಡ್ಡೆ ವಹಿಸಿದೆ ಎಂದು ಮಾಜಿ ಆರೋಗ್ಯ ಸಚಿವ ಖಾದರ್ ಆರೋಪಿಸಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications