ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಬೆಂಗಳೂರು, ಮಾರ್ಚ್ 13: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ. ವೀರಪ್ಪ ಮೊಯಿಲಿ ಸೇರಿದಂತೆ 20 ಬರಹಗಾರರು 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ರಾಜಕಾರಣದ ಜತೆ ಸಾಹಿತಿಯಾಗಿಯೂ ಗುರುತಿಸಿಕೊಂಡಿರುವ ಎಂ. ವೀರಪ್ಪ ಮೊಯಿಲಿ ಅವರ 'ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ' ಮಹಾಕಾವ್ಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪಟ್ಟಿಯಲ್ಲಿ ಆಯ್ಕೆಯಾಗಿದೆ.
ಪ್ರಶಸ್ತಿಯು 1 ಲಕ್ಷ ರೂ ನಗದು ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಹ.ಸ ಬ್ಯಾಕೋಡ ಅವರ 'ನಾನೂ ಅಂಬೇಡ್ಕರ್' ಕಾದಂಬರಿಯು 'ಬಾಲ ಸಾಹಿತ್ಯ ಪುರಸ್ಕಾರ'ಕ್ಕೆ ಭಾಜನವಾಗಿದೆ. ಕೆ.ಎಸ್. ಮಹದೇವ ಸ್ವಾಮಿ ಅವರು 'ಯುವ ಪುರಸ್ಕಾರ'ಕ್ಕೆ ಆಯ್ಕೆಯಾಗಿದ್ದಾರೆ. ಈ ಎರಡೂ ಪುರಸ್ಕಾರಗಳು ತಲಾ 50 ಸಾವಿರ ರೂ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಇಂಗ್ಲಿಷ್, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ತಲಾ ಒಂದು ಕೃತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಏಳು ಕವನ ಸಂಕಲನ, ನಾಲ್ಕು ಕಾದಂಬರಿಗಳು, ಐದು ಸಣ್ಣಕಥೆ, ಎರಡು ನಾಟಕಗಳು, ಒಂದು ಆತ್ಮಚರಿತ್ರೆ ಮತ್ತು ಒಂದು ಮಹಾಕಾವ್ಯಕ್ಕೆ ಪ್ರಶಸ್ತಿ ಲಭಿಸಿದೆ.
Recommended Video
ಸಾಹಿತಿಗಳಾದ ಅರವಿಂದ ಮಾಲಗತ್ತಿ ಮತ್ತು ಎಸ್ಜಿ ಸಿದ್ದರಾಮಯ್ಯ ಅವರನ್ನು ಒಳಗೊಂಡ ತೀರ್ಪುಗಾರರ ಮಂಡಳಿ ಈ ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಅಕಾಡೆಮಿ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications