ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಸ್ತೆಗಿಳಿದರೆ ನ್ಯಾಯ ಸಿಗುವುದಿಲ್ಲ : ವೆಂಕಯ್ಯ ನಾಯ್ಡು

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 13 : 'ಕರ್ನಾಟಕ ಮತ್ತು ತಮಿಳುನಾಡು ಜನರು ಶಾಂತಿ ಕಾಪಾಡಬೇಕು. ರಸ್ತೆಗೆ ಇಳಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ' ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಹೇಳಿದರು.

ನವದೆಹಲಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ವೆಂಕಯ್ಯ ನಾಯ್ಡು ಅವರು, 'ಎರಡೂ ರಾಜ್ಯಗಳ ಜನರು ಶಾಂತಿ ಕಾಪಾಡಬೇಕು. ಎರಡೂ ರಾಜ್ಯಗಳ ರಾಜಕೀಯ ನಾಯಕರು, ಹಿಂಸಾಚಾರ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಮನವಿ ಮಾಡಿದರು.

venkaiah naidu
English summary
M.Venkaiah Naidu minister of Urban Development called for peace in Bengaluru. Cauvery protest turned into violent in Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X