ರಸ್ತೆಗಿಳಿದರೆ ನ್ಯಾಯ ಸಿಗುವುದಿಲ್ಲ : ವೆಂಕಯ್ಯ ನಾಯ್ಡು
ನವದೆಹಲಿ,
ಸೆಪ್ಟೆಂಬರ್ 13 : 'ಕರ್ನಾಟಕ ಮತ್ತು ತಮಿಳುನಾಡು ಜನರು ಶಾಂತಿ ಕಾಪಾಡಬೇಕು. ರಸ್ತೆಗೆ ಇಳಿಯುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ' ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಹೇಳಿದರು. id="toptextpromo"> id='are-slot-1' class='oiad oi-axt oiadv'> id='top-searched-articles'>ನವದೆಹಲಿಯಲ್ಲಿ
ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ವೆಂಕಯ್ಯ ನಾಯ್ಡು ಅವರು, 'ಎರಡೂ ರಾಜ್ಯಗಳ ಜನರು ಶಾಂತಿ ಕಾಪಾಡಬೇಕು. ಎರಡೂ ರಾಜ್ಯಗಳ ರಾಜಕೀಯ ನಾಯಕರು, ಹಿಂಸಾಚಾರ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಮನವಿ ಮಾಡಿದರು.id='are-slot-2' class='oiad oi-axt oiadv'>












Click it and Unblock the Notifications