'ನಮ್ಮ ಮೆಟ್ರೋ'ದಲ್ಲಿ ಕನ್ನಡ ಕಡ್ಡಾಯಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೂಚನೆ!
ಬೆಂಗಳೂರು, ಫೆ. 10: ರಾಜ್ಯದ ಆಡಳಿತದಲ್ಲಿ ಕನ್ನಡವನ್ನು ನಿರ್ಲಕ್ಷ ಮಾಡಲಾಗುತ್ತಿದೆ ಎಂಬ ಆರೋಪದ ಸಂದರ್ಭದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮಹತ್ವದ ಆದೇಶ ಮಾಡಿದ್ದಾರೆ. ಬೆಂಗಳೂರಿನ 'ನಮ್ಮ ಮೆಟ್ರೋ'ದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ವೆಂಕಯ್ಯ ನಾಯ್ಡು ಅವರು ಸೂಚಿಸಿದ್ದಾರೆ. ಕನ್ನಡವನ್ನು ಕರ್ನಾಟಕದಲ್ಲಿಯೇ ನಿರ್ಲಕ್ಷ ಮಾಡುತ್ತಿರುವುದು ಜನ ಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ತ್ರಿಭಾಷಾ ಸೂತ್ರವನ್ನು ರಾಜ್ಯ ಅಳವಡಿಸಿಕೊಂಡಿದ್ದರೂ ಆಡಳಿತದಲ್ಲಿ ಕನ್ನಡವನ್ನು ನಿರ್ಲಕ್ಷ ಮಾಡಲಾಗುತ್ತಿದೆ. ಇದೇ ಪ್ರಶ್ನೆಯನ್ನು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ. ಚಂದ್ರಶೇಖರ್ ಪ್ರಸ್ತಾಸಿದ್ದಾರೆ.
ತ್ರಿಭಾಷಾ ಸೂತ್ರದಂತೆ ಬೆಂಗಳೂರು ಮೆಟ್ರೋದಲ್ಲಿ ಕನ್ನಡವನ್ನು ಕಡ್ಡಾಯ ಮಾಡುವಂತೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಆಗ್ರಹಿಸಿದ್ದಾರೆ. ಇಂದು (ಫೆ.10) ರಾಜ್ಯಸಭಾ ಕಲಾಪದಲ್ಲಿ ಭಾವವಹಿಸಿ ಮಾತನಾಡುತ್ತಿದ್ದ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿ ಕನ್ನಡವನ್ನು ನಿರ್ಲಕ್ಷ ಮಾಡಲಾಗುತ್ತಿದೆ. ತ್ರಿಭಾಷಾ ಸೂತ್ರದಂತೆ ಬೆಂಗಳೂರು ಮೆಟ್ರೋದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ ಕೊಡಬೇಕು ಎಂದು ಮಾತನಾಡಿದರು.

Recommended Video
ಜಿ.ಸಿ. ಚಂದ್ರಶೇಖರ್ ಅವರ ಪ್ರಸ್ತಾಪವನ್ನು ಒಪ್ಪಿದ ರಾಜ್ಯಸಭೆ ಸ್ಪೀಕರ್ ವೆಂಕಯ್ಯ ನಾಯ್ಡು ಅವರು, ತ್ರಿಭಾಷಾ ಸೂತ್ರದಂತೆ ಕನ್ನಡವನ್ನು ಕಡ್ಡಾಯಮಾಡಿ. ಬೇರೆ ರಾಜ್ಯಗಳಲ್ಲೂ ಅಯಾ ಭಾಷೆಗಳಲ್ಲೇ ಆಡಳಿತವಿರಲಿ ಎಂದು ಸ್ಪೀಕರ್ ವೆಂಕಯ್ಯ ನಾಯ್ಡು ಅವರು ಸೂಚನೆ ನೀಡಿದರು.
-
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications