ಮಲ್ಯ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಹೇಳುವುದೇನು?
ಅದು 2002 ಮತ್ತು 2010 ರ ಸಮಯ, ಕರ್ನಾಟಕದ ರಾಜಕಾರಣಿಗಳು ಪಕ್ಷತೀತವಾಗಿ ವಿಜಯ್ ಮಲ್ಯ ಬೆಂಬಲಕ್ಕೆ ನಿಂತಿದ್ದರು. ಮಲ್ಯ ಅವರನ್ನು ರಾಜ್ಯದ ಪರವಾಗಿ ರಾಜ್ಯಸಭೆಗೂ ಆಯ್ಕೆ ಮಾಡಿ ಕಳಿಸಿದ್ದರು.
ಆದರೆ ಇಂದು ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಮಲ್ಯ ಸಾಲಗಾರ ಎಂಬ ಹಣೆಪಟ್ಟಿ ಕಟ್ಟಿಕೊಂಡು ನಿಂತಿದ್ದಾರೆ. ಜನರು ಅಂದುಕೊಂಡಂತೆ ಮಲ್ಯ ಲಂಡನ್ ನಲ್ಲಿದ್ದಾರೆ. ನಾವೇ ಚುನಾಯಿಸಿ ಕಳಿಸಿದ ಪ್ರತಿನಿಧಿ ಎಂಥವರು ಎಂದು ರಾಜಕಾರಣಿಗಳು ಲೆಕ್ಕ ಹಾಕಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.[ಟ್ವಿಟ್ಟರ್ನಲ್ಲಿ ಮಾಧ್ಯಮಗಳಿಗೆ ತಿರುಗೇಟು ನೀಡಿದ ಮಲ್ಯ!]

ಅಂದು ಏನು ಹೇಳಿದ್ದರು? ಇಂದು ಏನು ಹೇಳ್ತಿದ್ದಾರೆ?
ಎಲ್ಲ ಪಕ್ಷಗಳ ಬೆಂಬಲದಲ್ಲೇ ಮಲ್ಯ ಆಯ್ಕೆಯಾಗಿ ರಾಜ್ಯಸಭೆಗೆ ತೆರಳಿದ್ದರೂ ನಾನು ಸ್ವತಂತ್ರ ಅಭ್ಯರ್ಥಿ ಎಂದು ಮಲ್ಯ ಹೇಳಿಕೆ ನೀಡಿದ್ದರು. ಈ ವೇಳೆ ಜಾತ್ಯತೀತ ಜನತಾದಳ (ಜೆಡಿಎಸ್) ಪ್ರಮುಖ ಪಾತ್ರ ವಹಿಸಿತ್ತು. ಕಿಂಗ್ ಮೇಕರ್ ಆಗಿದ್ದ ಜೆಡಿಎಸ್ ಕನ್ನಡಿಗ ಎಂಬ ಕಾರಣಕ್ಕೆ ಮಲ್ಯ ಪರವಾಗಿ ನಿಂತುಕೊಂಡಿತ್ತು.[ಟಿಪ್ಪು ಖಡ್ಗ ತಂದ ಮಲ್ಯರ ಗತಕಾಲದ ವೈಭವ ಹೇಗಿತ್ತು?]
ಆದರೆ ಇಂದು ರಾಜ್ಯ ವಿಧಾನಸಭೆ ವಿಪಕ್ಷ ನಾಯಕರಾಗಿರುವ ಜಗದೀಶ್ ಶೆಟ್ಟರ್ ಮಲ್ಯ ಆಯ್ಕೆ ಬಗ್ಗೆ ನೊಂದು ನುಡಿಯುತ್ತಾರೆ. ಜನಸೇವೆ ಮಾಡುತ್ತಾರೆ ಎಂಬ ಕಾರಣಕ್ಕೆ ಆರಿಸಿ ಕಳಿಸಿದರೆ ಅವರೊಬ್ಬ ಸುಸ್ತಿದಾರರಾಗಿ ಹೊರಹೊಮ್ಮಿದ್ದು ದುರ್ದೈವ ಎಂದು ಹೇಳುತ್ತಾರೆ.
ವಿಜಯ್ ಮಲ್ಯ ಪರಾರಿಯಾಗಲು ಎನ್ ಡಿಎ ಕಾರಣ ಎಂದು ಕಾಮಘ್ರೆಸ್ ಗಂಭೀರ ಆರೋಪವನ್ನು ಮಾಡಿದೆ. ಬಿಜೆಪಿ ಸಹ ಇದಕ್ಕೆ ಉತ್ತರ ನೀಡಿದ್ದು ನಿಮ್ಮ ಆಳ್ವಿಕೆ ವೇಳೆ ಯಾರು ಯಾರು ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂಬುದನ್ನು ಲೆಕ್ಕ ಮಾಡಿಎಂದು ಪ್ರತಿ ಸವಾಲು ಹಾಕಿದ್ದಾರೆ. ಇನ್ನೊಂದೆಡೆ ಟ್ವಿಟ್ ಮಾಡಿರುವ ಮಲ್ಯ ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications