3 ಗಂಟೆ ವೇಳೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ?
ಬೆಂಗಳೂರು, ಏಪ್ರಿಲ್ 18: ಇಂದು ಬೆಳಿಗ್ಗೆ ಏಳು ಗಂಟೆಗೆ ಪ್ರಾರಂಭವಾಗಿರುವ ಮತದಾನ ಸಾಧಾರಣ ವೇಗದಲ್ಲಿ ನಡೆಯುತ್ತಿದ್ದ 3 ಗಂಟೆ ವೇಳೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ 48.97% ಮತ ಚಲಾವಣೆ ಆಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬೆಂಗಳೂರು ಮತದಾನಿಗಳು ಇನ್ನೂ ಚುರುಕಾಗಿಲ್ಲ ಎಂದು ಈವರೆಗಿನ ಅಂಕಿ-ಸಂಖ್ಯೆ ಹೇಳುತ್ತಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 3 ಗಂಟೆ ವರೆಗೆ ಕೇವಲ 39.07% ಮತದಾನವಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಈವರೆಗೆ 40.58 % ಮತದಾನವಾಗಿದೆ. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಕೇವಲ 36.51% ಮತದಾನವಾಗಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 44.46% ಮತದಾನ ಆಗಿದೆ. ಚಿಕ್ಕಬಳ್ಳಾಪುರದಲ್ಲಿ 55.07% ಮತಚಲಾವಣೆ ಆಗಿದೆ. ಪ್ರಮುಖ ಚುನಾವಣಾ ಕಣ ಮಂಡ್ಯದಲ್ಲಿ 3 ಗಂಟೆ ವರೆಗೆ ಆಗಿರುವ ಮತದಾನ ಕೇವಲ 55.11%.

ಹಾಸನದಲ್ಲಿ 54.74%, ಚಿತ್ರದುರ್ಗದಲ್ಲಿ 49.25%, ಕೋಲಾರದಲ್ಲಿ 52.50% , ಚಾಮರಾಜನಗರದಲ್ಲಿ 50.76%, ತುಮಕೂರಿನಲ್ಲಿ 54.68%, ಮೈಸೂರಿನಲ್ಲಿ 50.39% ಮತದಾನವಾಗಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತಿ ಹೆಚ್ಚು 56.44% ಮತದಾನವಾಗಿದ್ದರೆ, ದಕ್ಷಿಣ ಕನ್ನಡ ಕ್ಷೇತ್ರದಲ್ಲಿ 60.46% ಮತ ಚಲಾವಣೆ ಆಗಿದೆ. ಈ ಎರಡು ಕ್ಷೇತ್ರಗಳಲ್ಲಿ ಉಳಿದವುಗಳಿಗಿಂತಲೂ ಹೆಚ್ಚಿನ ಮತದಾನವಾಗಿದೆ.
ಈ ಅಂಕಿ-ಸಂಖ್ಯೆ ಬೆಳಿಗ್ಗೆ 7 ಗಂಟೆ ಇಂದ 3 ಗಂಟೆ ವರೆಗು ಆಗಿರುವ ಮತದಾನದ್ದು ಮಾತ್ರವೇ. ಸಂಜೆ ಆರು ಗಂಟೆ ವರೆಗೂ ಮತದಾನ ನಡೆಯಲಿದ್ದು, ಮತದಾನ ಇನ್ನಷ್ಟು ಚುರುಕಾಗುವ ಎಲ್ಲ ಸಂಭವ ಇದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications