ವಿಟಿಯು ಎಂಸಿಎ ಪರೀಕ್ಷೆ ವೇಳಾಪಟ್ಟಿ ನೋಟ್ ಮಾಡ್ಕೊಳ್ಳಿ
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ(ವಿಟಿಯು) ಸಮಸ್ಯೆಗಳ ಆಗರವಾಗಿರುವುದು ಹೊಸ ವಿಷಯವೇನಲ್ಲ. ಪರೀಕ್ಷೆಗಳ ಮುಂದೂಡಿಕೆ, ಫಲಿತಾಂಶ ಪ್ರಕಟಣೆ ವಿಳಂಬದ ಜತೆಗೆ ಹೊಸ ವೇಳಾಪಟ್ಟಿ ಪ್ರಕಟವಾಗಿದೆ.
ಬೆಂಗಳೂರು, ಜೂನ್ 07: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ(ವಿಟಿಯು) ಸಮಸ್ಯೆಗಳ ಆಗರವಾಗಿರುವುದು ಹೊಸ ವಿಷಯವೇನಲ್ಲ. ಪರೀಕ್ಷೆಗಳ ಮುಂದೂಡಿಕೆ, ಫಲಿತಾಂಶ ಪ್ರಕಟಣೆ ವಿಳಂಬದ ಜತೆಗೆ ಹೊಸ ವೇಳಾಪಟ್ಟಿ ಪ್ರಕಟವಾಗಿದೆ.
ವಿದ್ಯಾರ್ಥಿ ಸಂಘಟನೆಗಳ ಬೇಡಿಕೆಗಳಿಗೆ ಮಣಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಈ ತಿಂಗಳು ಆರಂಭವಾಗಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದ್ದನ್ನು ಇಲ್ಲಿ ಸ್ಮರಿಸಬಹುದು. [ವಿಟಿಯು ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ]
ಜೂನ್ 5ರಂದು ಆರಂಭವಾಗಬೇಕಿದ್ದ ಅಂತಿಮ ಬಿಇ ವರ್ಷದ ಪರೀಕ್ಷೆಗಳು ಜೂನ್ 12ರಂದು ನಡೆಯಲಿದೆ. ಇತರ ಕೆಳ ಹಂತದ ಸೆಮಿಸ್ಟರ್ ಪರೀಕ್ಷೆಗಳು ಜೂನ್ 23ರಂದು ಆರಂಭವಾಗಲಿದೆ.
ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಜುಲೈ 31ರಂದು ಮುಗಿಯಲಿದೆ.ವಿವರವಾದ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ವಿವಿ ಉಪ ಕುಲಪತಿ ಕರಿಸಿದ್ದಪ್ಪ ಹೇಳಿದ್ದಾರೆ.[ವಿಟಿಯು ಫಲಿತಾಂಶ ಈಗ ಎಸ್ಎಂಎಸ್ ನಲ್ಲಿ ಲಭ್ಯ]
ವಿಟಿಯು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಅಧಿಕೃತ ವೆಬ್ ತಾಣದಲ್ಲಿ ಈಗ ಲಭ್ಯವಿದೆ :
* Revised - Time Table for B.E./B.TECH. Examinations, June / July 2017
* Revised - B.ARCH. I to IV SEMESTER (2015 SCHEME) [CBCS Scheme] EXAMINATIONS, June / July 2017
* Revised Time table for Crash Course B.Arch. Examinations May 2017
* Time Table for M.TECH. Examinations, June / July 2017
* MCA Examinations, June / July 2017
* MBA Examinations, June / July 2017
* JUNE/JULY 2017 M.ARCH. (2016 Scheme - CBCS) EXAMINATIONS
(ಒನ್ಇಂಡಿಯಾ ಸುದ್ದಿ)
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications