ಮತಯಂತ್ರದ ಫಲಿತಾಂಶ ವಿವಿಪ್ಯಾಟ್ ಜತೆ ತಾಳೆ: ಚುನಾವಣಾ ಆಯೋಗ
ಬೆಂಗಳೂರು, ಮೇ 15: ದೇಶದಲ್ಲಿ ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದೆ. ಹಾಗೆಯೇ ಮತ ಎಣಿಕೆ ನಡೆಯುವಾಗ ಪ್ರತಿ ಮತ ಕ್ಷೇತ್ರಕ್ಕೆ ಒಂದರಂತೆ ಈ ವಿವಿಪ್ಯಾಟ್ ಯಂತ್ರಗಳನ್ನು ತೆರೆದು ಅಲ್ಲಿರುವ ಮುದ್ರಿತ ಪ್ರತಿಗಳನ್ನು ಲೆಕ್ಕ ಹಾಕಿ ಮತ ಯಂತ್ರದಲ್ಲಿ ಬರುವ ಫಲಿತಾಂಶವನ್ನು ಇದರೊಂದಿಗೆ ತಾಳೆ ಮಾಡಲಾಗುವುದು.
ಮತಯಂತ್ರವನ್ನು ಯಾವುದೇ ರೀತಿಯಲ್ಲಿ ತಿರುಚಲು ಸಾಧ್ಯವಿಲ್ಲ ಮತ್ತು ಅವುಗಳು ಹೆಚ್ಚು ಖಚಿತತೆಯಿಂದ ಕೂಡಿರುತ್ತವೆ ಎನ್ನುವುದನ್ನು ವಿವಿಪ್ಯಾಟ್ನ ಮುದ್ರಿತ ಪ್ರತಿಗಳು ಮತ್ತು ಮತಯಂತ್ರಗಳು ಖಚಿತ ಪಡಿಸುತ್ತವೆ.
ಇದೇ ಮೊದಲ ಬಾರಿಗೆ ವಿವಿಪ್ಯಾಟ್ನಲ್ಲಿರುವ ಮುದ್ರಿತ ಪ್ರತಿಗಳನ್ನು ಲೆಕ್ಕ ಹಾಕಲು ಅನುವಾಗುವಂತೆ ಪಾರದರ್ಶಕ ಪೆಟ್ಟಿಗೆಯಲ್ಲಿ ಪಿಜನ್ ಹೋಲ್ ಮಾದರಿಯಲ್ಲಿ ಸಣ್ಣ ಸಣ್ಣ ಬಾಕ್ಸ್ಗಳನ್ನು ವಿನ್ಯಾಸಗೊಳಿಸಿದೆ. ಮತಗಟ್ಟೆಯಲ್ಲಿ ಹಾಜರಿರುವವರ ಸಮ್ಮುಖದಲ್ಲಿ ತೆಗೆದು ಅವರ ಮುಂದೆ ವಿಂಗಡಿಸಿ, ಬಳಿಕ ಲೆಕ್ಕ ಹಾಕಲಾಗುವುದು.

ಮತ ಎಣಿಕೆ ನಡೆಯುವ 222 ಮತಕ್ಷೇತ್ರಗಳ ಪೈಕಿ ಸುಮಾರು 217 ಮತಕ್ಷೇತ್ರಗಳ ಮತ ಎಣಿಕೆಯು 14 ಟೇಬಲ್ಗಳಿಂದ ಕೂಡಿರುವ ಹಾಲ್ನಲ್ಲಿ ನಡೆಯಲಿದೆ.
ಪ್ರತಿ ಮತ ಕ್ಷೇತ್ರಕ್ಕೆ ಸುಮಾರು 80 ಮಂದಿ ಅಣಿಕೆ ಮಾಡುವವರನ್ನು ನಿಯೋಜಿಸಲಾಗಿದೆ. ಈ ಪೈಕಿ 14 ಮಂದಿ ಪತ ಎಣಿಕೆ ಮೇಲ್ವಿಚಾರಕರು, 14 ಎಣಿಕೆ ಸಹಾಯಕರು ಮತ್ತು 14 ಮೈಕ್ರೋ ಅಬ್ಸರ್ವರ್ಸ್ ಗಳಿಂದ ಕೂಡಿರುವ ಒಂದು ತಂಡವಾಗಿ ಕಾರ್ಯ ನಿರ್ವಹಿಸಲಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications