ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅವಿಶ್ವಾಸ ನಿರ್ಣಯ: ವಿಧಾನಸಭೆ ಅಜೆಂಡಾದಲ್ಲಿ ಇಲ್ಲ; ಇದು ಭಂಡ ಸರ್ಕಾರ

|
Google Oneindia Kannada News

ಬೆಂಗಳೂರು, ಸೆ. 25: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್ ನಿನ್ನೆ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಕೊರೊನಾ ಸಂಕಷ್ಟದ ಕಾಲದಲ್ಲಿ ಖರೀಯಲ್ಲಿಯೂ ವ್ಯಾಪಕ ಭ್ರಷ್ಟಾಚಾರವಾಗಿದೆ ಎಂದು ಅವಿಶ್ವಾಸ ನಿರ್ಣಯ ಮಂಡಿಸುವಾದ ವಿಪಕ್ಷ ನಾಐಕ ಸಿದ್ದರಾಮಯ್ಯ ಹೇಳಿದ್ದರು.

Recommended Video

ಸಿದ್ದು ಹೊಸ ತಂತ್ರಗಾರಿಕೆ | Siddaramaiah | Oneindia Kannada

ಅವಿಶ್ವಾಸ ನಿರ್ಣಯ ಮಂಡಿಸಿರುವ ಬಗ್ಗೆ ವಿಧಾನಸೌಧದಲ್ಲಿ ಇಂದು ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಸರ್ಕಾರದ ವಿರುದ್ಧ ನಿನ್ನೆಯೇ ಅವಿಶ್ವಾಸ ನಿರ್ಣಯ ಮಂಡಿಸಿದ್ದೇನೆ. ಚರ್ಚೆಗೆ ಅವಕಾಶವನ್ನೂ ಕೇಳಿದ್ದೇವೆ. ಆದರೆ ಇಂದಿನ ಕಲಾಪದ ಅಜೆಂಡಾದಲ್ಲಿ ಅವಿಶ್ವಾಸ ನಿರ್ಣಯದ ವಿಷಯ ಹಾಕಿಲ್ಲ. ಅದು ಚರ್ಚೆಗೆ ನಾಳೆ ಬರಬಹುದು, ಅಥವಾ ಇವತ್ತೇ ತೆಗೆದುಕೊಳ್ಳಲೂ ಬಹುದು.

We are ready to discuss on no confidence motion in assembly: siddaramaiah

ರಾತ್ರೋರಾತ್ರಿ ಬದಲಾದ ತಂತ್ರಗಾರಿಕೆ: ಅವಿಶ್ವಾಸ ನಿರ್ಣಯದ ಹಿಂದೆ ಕಾಂಗ್ರೆಸ್ಸಿನ ಅಸಲಿಯತ್ತೇ ಬೇರೆ ರಾತ್ರೋರಾತ್ರಿ ಬದಲಾದ ತಂತ್ರಗಾರಿಕೆ: ಅವಿಶ್ವಾಸ ನಿರ್ಣಯದ ಹಿಂದೆ ಕಾಂಗ್ರೆಸ್ಸಿನ ಅಸಲಿಯತ್ತೇ ಬೇರೆ

ಅವಿಶ್ವಾಸ ಮೇಲೆ ನಾವು ಚರ್ಚೆ ಮಾಡಲು ಸಿದ್ಧರಾಗಿದ್ದೇವೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವೂ ಸುಮ್ಮನಿದ್ದರೆ ಜನ ಏನಂತಾರೆ? ಸುಮ್ಮನೆ ಇರಬೇಕಾ? ಭಂಡ ಸರ್ಕಾರ ಏನೂ ಮಾಡೋಕೆ ಆಗಲ್ಲ. ನೋಡೋಣ ಚರ್ಚೆಗೆ ಯಾವಾಗ ಕೊಡುತ್ತಾರೊ ಎಂದು ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ.

English summary
Opposition Leader Siddaramaiah, speaking today in the Vidhanasoudha on the no-confidence motion said that I have given you a no-confidence motion against the state government. We have also asked for an opportunity for discussion. But the matter is not in today's assembly agenda. It may come up for debate tomorrow, or it can be taken today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X