ಅನರ್ಹ ಹದಿನೇಳು ಶಾಸಕರನ್ನು ದೇವರಂತೆ ನೋಡಿಕೊಳ್ಳಬೇಕಂತೆ !
ಬೆಂಗಳೂರು, ಆ 21: ಯಡಿಯೂರಪ್ಪ ಸರಕಾರದ ಮೊದಲ ಸಂಪುಟ ರಚನೆಯಲ್ಲಿ ಸ್ಥಾನ ಪಡೆಯದ ಬಾಲಚಂದ್ರ ಜಾರಕಿಹೊಳಿ, ಹೊರಗಿನಿಂದ ಬಂದವರಿಗೆ ಮೊದಲು ಮರ್ಯಾದೆ ಕೊಡಬೇಕು ಎನ್ನುವ ಅಭಿಪ್ರಾಯ ಮಂಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಬಾಲಚಂದ್ರ ಜಾರಕಿಹೊಳಿ, " ಅನರ್ಹಗೊಂಡ ಎಲ್ಲಾ ಹದಿನೇಳು ಶಾಸಕರನ್ನು ದೇವರಂತೆ ನೋಡಿಕೊಳ್ಲಬೇಕು" ಎಂದು ಹೇಳಿದರು.
Recommended Video
ಬಿಜೆಪಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಅರಭಾವಿ ಶಾಸಕ ಬಾಲಚಂದ್ರ, ಆಶ್ಚರ್ಯಕರ ರೀತಿಯಲ್ಲಿ ಸಂಪುಟದಲ್ಲಿ ಸ್ಥಾನ ಪಡೆದಿರಲಿಲ್ಲ.

" ಅನರ್ಹಗೊಂಡ ಶಾಸಕರ ವಿಚಾರ ನ್ಯಾಯಾಲಯದಲ್ಲಿದೆ, ಅಲ್ಲಿನ ತೀರ್ಪು ಬಂದ ಕೂಡಲೇ ಇವರಿಗೆಲ್ಲಾ ನ್ಯಾಯ ಒದಗಿಸಬೇಕು. ಅವರನ್ನು ಸರಿಯಾಗಿ ನೋಡಿಕೊಂಡರೆ ಸರಕಾರ ಉಳಿಯಬಲ್ಲದು" ಎನ್ನುವ ಎಚ್ಚರಿಕೆ ಮಿಶ್ರಿತ ಮನವಿಯನ್ನು ಬಾಲಚಂದ್ರ ಜಾರಕಿಹೊಳಿ ಮಾಡಿದ್ದಾರೆ.
"ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡದಿದ್ದರೆ ಸರ್ಕಾರವನ್ನೇ ಕೆಡವುತ್ತೇನೆ" ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತನ್ನದೇ ಸರಕಾರಕ್ಕೆ ನೀಡಿದ್ದ ಎಚ್ಚರಿಕೆ ಭಾರೀ ಚರ್ಚೆಗೆ ಗುರಿಯಾಗಿತ್ತು.
ಒಂದು ಕುಟುಂಬಕ್ಕೆ ಒಂದು ಸ್ಥಾನ ಎನ್ನುವ ತೀರ್ಮಾನಕ್ಕೆ ಬಿಜೆಪಿ ವರಿಷ್ಠರು ಬಂದಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕಾಯ್ದಿರಿಸುವುದರಿಂದ, ಬಾಲಚಂದ್ರಗೆ ಸಚಿವ ಸ್ಥಾನ ತಪ್ಪಿದೆ ಎನ್ನುವ ಮಾತೂ ಚಾಲ್ತಿಯಲ್ಲಿದೆ.
-
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications