ಕರ್ನಾಟಕ ಹವಾಮಾನ ವರದಿ, ಎಲ್ಲಿ ಮಳೆ, ಎಲ್ಲೆಲ್ಲಿ ಒಣಹವೆ

ಬೆಂಗಳೂರು, ಡಿಸೆಂಬರ್ 19:ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆದಿದೆ. ಚಾಮರಾಜನಗರ, ಕೋಲಾರ, ಮೈಸೂರಿನಲ್ಲಿ ಇಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನುಳಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.ವಿಜಯಪುರದಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather Report: Dry Weather Very Likely To Prevail Over The State

ಪಂಜಾಬ್, ಹರಿಯಾಣ, ದೆಹಲಿ, ಚಂಡೀಗಢದಲ್ಲಿ ಶೀತಗಾಳಿ ಮುಂದುವರೆದಿದೆ. ಜಮ್ಮು ಕಾಶ್ಮೀರ, ಹಿಮಾಚಲಪ್ರದೇಶ, ಉತ್ತರಾಖಂಡ, ಬಿಹಾರ, ಮಧ್ಯಪ್ರದೇಶದಲ್ಲಿ ಮುಂದಿನ 24 ಗಂಟೆಯೊಳಗಾಗಿ ಚಳಿ ಕೊಂಚ ಕಡಿಮೆಯಾಗಲಿದೆ.

ಹಿಮಾಚಲಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಮಿಜೋರಾಂನಲ್ಲಿ ಮುಂದಿನ 24 ಗಂಟೆ ಮಂಜುಕವಿದ ವಾತಾವರಣ ಮುಂದುವರೆಯಲಿದೆ.
ಅಸ್ಸಾಂ, ಕೇರಳ, ಮೇಘಾಲಯ, ಪುದುಚೆರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Recommended Video

      OLX ನಲ್ಲಿ ಮೋದಿ ಕಚೇರಿಯನ್ನು ಮಾರಾಟಕ್ಕಿಟ್ಟ ಕಿಡಿಗೇಡಿಗಳು..! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+