ಸ್ವತಂತ್ರ ಭಾರತದಲ್ಲಿ ಯಾವ ಪ್ರಧಾನಿ ಅವಧಿಯಲ್ಲಿ ಎಷ್ಟು ಬಾರಿ ರಾಷ್ಟ್ರಪತಿ ಆಳ್ಬಿಕೆ?
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬಹುದು ಎಂಬ ಸುದ್ದಿ ಶುಕ್ರವಾರ ಹರಿದಾಡುತ್ತಿದೆ. ಸ್ವತಂತ್ರ ಭಾರತದಲ್ಲಿ ಯಾವ ಪ್ರಧಾನ ಮಂತ್ರಿ ಅವಧಿಯಲ್ಲಿ ಎಷ್ಟು ಬಾರಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ ಎಂಬ ವಿವರ ಹೀಗಿದೆ. ಇದುವರೆಗೆ ಅತಿ ಹೆಚ್ಚಿನ ಅವಧಿಗೆ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಜಮ್ಮು- ಕಾಶ್ಮೀರದಲ್ಲಿ: ಆರು ವರ್ಷಗಳ ಕಾಲ. ಆ ನಂತರ ಪಂಜಾಬ್ ನಲ್ಲಿ: ನಾಲ್ಕು ವರ್ಷ.

ನೂರಕ್ಕೂ ಹೆಚ್ಚು ಬಾರಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದ್ದು ಇಂದಿರಾ ಗಾಂಧಿ ಅವರು ಪ್ರಧಾನಿ ಹುದ್ದೆಯಲ್ಲಿ ಇದ್ದ ಅವಧಿಯಲ್ಲಿ. ಆ ಸಂಖ್ಯೆ ಐವತ್ತನ್ನು ಮುಟ್ಟುತ್ತದೆ. ಕಾಂಗ್ರೆಸ್ಸಿನಿಂದ ಪ್ರಧಾನಿ ಆದವರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಅವಧಿಯಲ್ಲಿ ಅತ್ಯಂತ ಕಡಿಮೆ ಸಲ ಅಂದರೆ, ಒಂದು ಬಾರಿಯಷ್ಟೇ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ.
| ಪ್ರಧಾನಮಂತ್ರಿ ಹೆಸರು | ಅವಧಿ | ಎಷ್ಟು ಸಲ? |
| ಜವಾಹರ್ ಲಾಲ್ ನೆಹರೂ | 1947- 1964 | 8 |
| ಲಾಲ್ ಬಹಾದ್ದೂರ್ ಶಾಸ್ತ್ರಿ | 1964-1966 | 1 |
| ಇಂದಿರಾ ಗಾಂಧಿ | 1966- 1977 | 35 |
| ಮೊರಾರ್ಜಿ ದೇಸಾಯಿ | 1977- 1979 | 16 |
| ಚರಣ್ ಸಿಂಗ್ | 1979- 1980 | 4 |
| ಇಂದಿರಾ ಗಾಂಧಿ | 1980- 1984 | 15 |
| ರಾಜೀವ್ ಗಾಂಧಿ | 1984- 1989 | 6 |
| ವಿ.ಪಿ.ಸಿಂಗ್ | 1989- 1990 | 2 |
| ಚಂದ್ರಶೇಖರ್ | 1990- 1991 | 5 |
| ಪಿ.ವಿ.ನರಸಿಂಹ ರಾವ್ | 1991- 1996 | 11 |
| ಎಚ್.ಡಿ.ದೇವೇಗೌಡ | 1996-1997 | 1 |
| ಅಟಲ್ ಬಿಹಾರಿ ವಾಜಪೇಯಿ | 1999- 2004 | 5 |
| ಮನ್ ಮೋಹನ್ ಸಿಂಗ್ | 2004- 2014 | 12 |
| ನರೇಂದ್ರ ಮೋದಿ | 2014- | 3 |
More From
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications