ಚಿಕ್ಕಮಗಳೂರು ಹನಿಟ್ರ್ಯಾಪ್, ಕಿಡಿಕಾರಿದ ಎಸ್ ಪಿ ಅಣ್ಣಾಮಲೈ
ಚಿಕ್ಕಮಗಳೂರು, ಜನವರಿ 23: ಹನಿಟ್ರ್ಯಾಪ್ ದಂಧೆಯಲ್ಲಿ ಸಿಕ್ಕಬಿದ್ದು ನರಸಿಂಹರಾಜಪುರ ಠಾಣೆಯಲ್ಲಿ ಬಂಧಿದ್ದ ಆರೋಪಿಗಳನ್ನು ಬಿಟ್ಟು ಕಳುಹಿಸಿದ ಘಟನೆ ವಿರುದ್ಧ ಎಸ್ ಪಿ ಅಣ್ಣಾಮಲೈ ಪೊಲೀಸರ ವಿರುದ್ಧ ಕಿಡಿ ಕಾರಿದ್ದಾರೆ. ಕ್ರಮಕ್ಕೆ ತಾಕೀತು ಮಾಡಿದ್ದಾರೆ.[ಹನಿಟ್ರಾಪ್ ಎಂದರೇನು?]
ಹನಿಟ್ರ್ಯಾಪಿನಲ್ಲಿ ತೊಡಗಿದ್ದ ಖೈರುನ್ನಿಸಾ, ರುಕ್ಸಾನಾ ಮತ್ತು ಅರುಣ್ ಎನ್ನುವವರನ್ನು ಬಂಧಿಸಲಾಗಿತ್ತು. ಆದರೆ ಅವರು ಠಾಣೆಯಿಂದ ಪರಾರಿಯಾಗಿದ್ದರು. ಖೈರುನ್ನಿಸಾ ಮಗಳಾದ ರುಕ್ಸಾನಳನ್ನು 50 ಸಾವಿರಕ್ಕೆ ಮಾರಾಟ ಮಾಡಿ ದಂಧೆಯಲ್ಲಿ ತೊಡಗಿಸಿಕೊಂಡಿದ್ದಳು ಎಂದು ವರದಿಯಲ್ಲಿದೆ. ಹೀಗಾಗಿ ಆರೋಪಿಗಳನ್ನು ಬಿಟ್ಟಿರುವ ಪೊಲೀಸರ ವಿರುದ್ಧ ಎಸ್ ಪಿ ಕಿಡಿಕಾರಿದ್ದು, ಹೆಚ್ಚುವರಿ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸುವುದಾಗಿ ತಿಳಿಸಿದರು.[ಹನಿಟ್ರ್ಯಾಪ್: ಏನಿದು ವರುಣ್ ಗಾಂಧಿ ಮೇಲಿನ ಗಂಭೀರ ಆರೋಪ?]

ಹನಿಟ್ರ್ಯಾಪಿನಲ್ಲಿ ಬಂಧಿತರಾದ ಆರೋಪಿಗಳನ್ನು ಎಫ್ಐಆರ್ ದಾಖಲಾಗುವ ಮುನ್ನವೇ ಮೂವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದರು. ಈ ಸಂಬಂಧ ಎಎಸ್ಐ ಶ್ರೀನಿವಾಸ್, ಕುಮಾರ ನಾಯ್ಕ ಮತ್ತು ಪಿಸಿಗಳಾದ ಯೋಗೇಂದ್ರ ಮತ್ತು ಚಂದ್ರ ಅವರು ಕರ್ತವ್ಯ ಲೋಪದ ಬಗ್ಗೆ ವಿಚಾರಣೆ ನಡೆಸಿ ಸೂಕ್ರ ಕ್ರಮ ಜರುಗಿಸುವುದಾಗಿ ಅಣ್ಣಾಮಲೈ ತಿಳಿಸಿದರು.[ಪೊಲೀಸರೇ ದೇಹದ ತೂಕ ಇಳಿಸಿಕೊಂಡರೆ ಮಾತ್ರ ವರ್ಗಾವಣೆ]
ಇನ್ನು ಠಾಣೆಯಿಂದ ಪರಾರಿಯಾಗಿರುವ ಮೂವರಲ್ಲಿ ಅರುಣ್ ಅವರನ್ನು ವಶಕ್ಕೆ ಪಡೆದಿದ್ದು ಖೈರುನ್ನಿಸಾ ಮತ್ತು ರುಕ್ಸಾನಾಗಾಗಿ ಶೋಧ ಮುಂದುವರೆದಿದೆ. ಅಲ್ಲದೆ ಪರಾರಿಯಾದ ತಂಡ ಹಲವರಿಗೆ ವಂಚನೆ ನಡೆಸಿರುವುದಾಗಿ ತಿಳಿದು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications