ಬಿಜೆಪಿ ಹಾಗೂ ಟಿಡಿಪಿ ಬಿರುಕು, ಕರ್ನಾಟಕದ ಮೇಲೆ ಪರಿಣಾಮವೇನು?
ಬೆಂಗಳೂರು, ಮಾರ್ಚ್ 12 : ಆಂಧ್ರಪ್ರದೇಶದಲ್ಲಿ ಬಿಜೆಪಿ ಹಾಗೂ ಟಿಡಿಪಿ ನಡುವಿನ ಮೈತ್ರಿಯಲ್ಲಿ ಬಿರುಕು ಉಂಟಾಗಿದ್ದು, ಇದು ಕರ್ನಾಟಕ ವಿಧಾನಸಭೆ ಚುನಾವಣೆ 2018ರಲ್ಲಿ ಯಾವ ರೀತಿ ಪರಿಣಾಮ ಬೀರಲಿದೆ? ಕರ್ನಾಟಕದ ಬಳ್ಳಾರಿ, ಕೋಲಾರ, ಕಲಬುರಗಿ ಹಾಗೂ ಬೀದರ್ ನಲ್ಲಿ ತೆಲುಗು ಭಾಷಿಗರ ಸಂಖ್ಯೆ ಹೆಚ್ಚಿದೆ. ಇದಲ್ಲದೆ, ಬೆಂಗಳೂರಿನಲ್ಲೂ ತೆಲುಗು ಭಾಷಿಗರ ಮತಗಳು ಕೆಲ ಕ್ಷೇತ್ರಗಳಲ್ಲಿ ನಿರ್ಣಾಯಕವಾಗಲಿದೆ. ಹೀಗಾಗಿ, ಮತ ವಿಭಜನೆ ತಡೆಗಟ್ಟಲು ಬಿಜೆಪಿ ಯತ್ನಿಸುತ್ತಿದೆ.
ರಾಜ್ಯ, ಭಾಷೆ ವಿಷಯಕ್ಕೆ ಬಂದರೆ ಅಧಿಕಾರವನ್ನು ಲೆಕ್ಕಿಸದೆ ಹೋರಾಟಕ್ಕೆ ಇಳಿಯಲು ಆಂಧ್ರಪ್ರದೇಶದ ಜನತೆ ಮುಂದಾಗಿದ್ದಾರೆ. ವಿಶೇಷ ಸ್ಥಾನಮಾನದ ನಿರೀಕ್ಷೆಯಲ್ಲಿದ್ದ ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಭರವಸೆಯನ್ನು ಮೋದಿ ಸರ್ಕಾರ ನೀಡಿತ್ತು.

ಅದರೆ, ಇದಕ್ಕೆ ಒಪ್ಪದ ತೆಲುಗು ದೇಶಂ ಪಾರ್ಟಿ ತನ್ನ ಸಚಿವರನ್ನು ಕೇಂದ್ರ ಸಂಪುಟದಿಂದ ಹೊರಕ್ಕೆ ಕರೆಸಿಕೊಂಡಿದೆ. ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಳಂಬ ಮಾಡಿದರೆ, ಇದರ ಪರಿಣಾಮ ಆಂಧ್ರದ ಮೇಲಷ್ಟೇ ಅಲ್ಲ, ಕರ್ನಾಟಕದ ಮೇಲೂ ಆಗಲಿದೆ. ಸದ್ಯ ದಕ್ಷಿಣ ಭಾರತದಲ್ಲಿ ದೊಡ್ಡ ರಾಜ್ಯವಾಗಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು ಬಿಜೆಪಿ, ಶತಾಯಗತಾಯ ಯತ್ನಿಸುತ್ತಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications