ಇನ್ನೆರೆಡು ತಿಂಗಳಲ್ಲಿ ಅಂಜನಾದ್ರಿ ಅಭಿವೃದ್ದಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಡ್ತಾರೆ: ಜನಾರ್ದನ ರೆಡ್ಡಿ
ಕೊಪ್ಪಳ, ಆಗಸ್ಟ್ 03: ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅಂಜನಾದ್ರಿ ಅಭಿವೃದ್ಧಿ ಸೇರಿ ಗಂಗಾವತಿ ಅಭಿವೃದ್ದಿಗೆ ಅನುದಾನ ನೀಡಲಿದ್ದಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಈ ಕುರಿತು ಗುರುವಾರ ಗಂಗಾವತಿಯಲ್ಲಿ ಮಾಧ್ಯಮಗಳ ಮಾತನಾಡಿ ಗಂಗಾವತಿ ಅಭಿವೃದ್ದಿಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೇನೆ. ಭೇಟಿ ವೇಳೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಗಂಗಾವತಿ ಕ್ಷೇತ್ರ ಹಾಗು ಅಂಜನಾದ್ರಿ ಅಭಿವೃದ್ದಿಗೆ ನಾನು ಮಾಡಿರುವ ಪ್ರಸ್ತಾಪಕ್ಕೆ ಸಿದ್ದರಾಮಯ್ಯ ಅನುದಾನ ನೀಡಿ ಅಭಿವೃದ್ದಿಗೆ ಸಹಕರಿಸುವ ಭರವಸೆ ನೀಡಿದ್ದಾರೆ. ಇನ್ನೆರೆಡು ತಿಂಗಳಲ್ಲಿ ಅಂಜನಾದ್ರಿ ಅಭಿವೃದ್ದಿಗೆ ಚಾಲನೆ ನೀಡಲಿದ್ದಾರೆ ಎಂದರು.

ಸಿದ್ದರಾಮಯ್ಯ 14 ಬಾರಿ ಬಜೆಟ್ ಮಂಡಿಸಿದ್ದಾರೆ. ಅವರಿಗೆ ಅನುಭವವಿದೆ. ಗ್ಯಾರಂಟಿ ಯೋಜನೆಗೆ ಹಣ ಕ್ರೋಢೀಕರಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಯ ನಂತರವು ಅಭಿವೃದ್ದಿಗೆ ಅನುದಾನ ನೀಡಲಿದ್ದಾರೆ ಎಂದರು.
ಇನ್ನೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 7-8 ಕ್ಷೇತ್ರಗಳಿಗೆ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತೇವೆ. ಮತ್ತೆ ಬಿಜೆಪಿಗೆ ಮರಳುವುದಿಲ್ಲ. ಎನ್ಡಿಎ ಒಕ್ಕೂಟದಲ್ಲಿ ಪಾಲ್ಗೊಳ್ಳಲ್ಲ. ನಮ್ಮದೇ ಕೆಆರ್ಪಿಪಿಯಿಂದ ರಾಜಕೀಯವಾಗಿ ಬೆಳೆಸುತ್ತೇನೆ ಎಂದರು. ಕೆಎಂಎಫ್ ನಿಂದ ತಿರುಪತಿ ತಿಮ್ಮಪ್ಪನಿಗೆ ತುಪ್ಪ ನೀಡಬೇಕು. ಕೆಎಂಎಫ್ ಗೆ ದುಡಿಯುವ ಶಕ್ತಿ ಇರಬಹುದು. ಆದರೆ, ಇಲ್ಲಿಂದ ಪೂರೈಕೆಯಾಗುವುದನ್ನು ನಿಲ್ಲಿಸಬಾರದಿತ್ತು ಎಂದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications