ಬೆಂಗಳೂರು-ಕರಾವಳಿ ನಡುವೆ ಹೊಸ ರೈಲು ಘೋಷಣೆ
ಬೆಂಗಳೂರು, ಫೆಬ್ರವರಿ 11 : ಕರ್ನಾಟಕದ ಬೆಂಗಳೂರು-ಕರಾವಳಿ ನಡುವೆ ಹೊಸ ರೈಲನ್ನು ಘೋಷಣೆ ಮಾಡಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮತ್ತು ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಯಶವಂತಪುರ-ಕಾರವಾರ-ವಾಸ್ಕೋ ನಡುವೆ ಈ ರೈಲು ಪ್ರತಿದಿನ ಸಂಚಾರ ನಡೆಸಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ಹೇಳಿದೆ. ಬೆಂಗಳೂರು ಮತ್ತು ಕರಾವಳಿಯನ್ನು ಈ ರೈಲು ಸಂಪರ್ಕಿಸಲಿದೆ.
ರೈಲು ನಂಬರ್ 06587/06588 ರೈಲು ಪ್ರತಿ ದಿನ ರಾತ್ರಿ ಸಂಚರಿಸಲಿದೆ. ಈ ರೈಲು ಹಾಸನ-ಸುಬ್ರಮಣ್ಯ ರೋಡ್-ಪಡೀಲ್-ಉಡುಪಿ-ಕುಂದಾಪುರ-ಬೈಂದೂರು-ಭಟ್ಕಳ-ಮುರುಡೇಶ್ವರ-ಕುಮಟಾ-ಗೋಕರ್ಣ ರಸ್ತೆ-ಅಂಕೋಲಾ-ಕಾರವಾರ-ಮಡಗಾಂವ್ ಮೂಲಕ ವಾಸ್ಕೋಗೆ ತಲುಪಲಿದೆ.

ಒಟ್ಟು 14 ಬೋಗಿಗಳನ್ನು ಹೊಂದಿರುವ ರೈಲು ಇದಾಗಿದೆ. 696 ಕಿ. ಮೀ. ದೂರವನ್ನು ಈ ರೈಲು ಕ್ರಮಿಸಲಿದೆ. ರೈಲಿಗೆ ವಿಶೇಷವಾದ ದರವನ್ನು ರೈಲ್ವೆ ಇಲಾಖೆ ನಿಗದಿ ಮಾಡಿದೆ. ಕರಾವಳಿ-ಬೆಂಗಳೂರು ಜನರಿಗೆ ಇದು ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಬೆಂಗಳೂರು-ಉಡುಪಿ-ಕಾರವಾರ-ವಾಸ್ಕೋ ಮಧ್ಯೆ ಹೊಸ ರೈಲನ್ನು ಘೋಷಣೆ ಮಾಡಿದ ಸುರೇಶ್ ಅಂಗಡಿಯವರಿಗೆ ಹಾಗೂ ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications