ಚಿಕ್ಕಬಳ್ಳಾಪುರದಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಕಾರ್ಯಕ್ರಮ
ಶಿಡ್ಲಘಟ್ಟ, ಆಗಸ್ಟ್, 19 : ತಿಮ್ಮನಾಯಕನ ಹಳ್ಳಿಯ ಯುವಶಕ್ತಿ ಸಂಘಟನೆಯು 'ಪರಿಸರ ಶಕ್ತಿ' ಎಂಬ ಶೀರ್ಷಿಕೆ ಅಡಿಯಲ್ಲಿ ಮೊರಾರ್ಜಿ ದೇಸಾಯಿ ಕಾಲೇಜು ವಿದ್ಯಾರ್ಥಿಗಳ ಸಹಕಾರದೊಂದಿಗೆ ಪರಿಸರ ಸಂರಕ್ಷಣಾ ಜಾಗೃತಿ ಕಾರ್ಯಕ್ರಮ ಕೈಗೊಂಡಿದ್ದು, ಬುಧವಾರ ಯಶಸ್ವಿಯಾಗಿ ನೆರವೇರಿದೆ.
ಯುವಶಕ್ತಿಯು ಈ ಕಾರ್ಯಕ್ರಮದ ಅಡಿಯಲ್ಲಿ ಹಳ್ಳಿಯಾದ್ಯಂತ ಸುಮಾರು 250 ಸಸಿಗಳನ್ನು ನೆಟ್ಟು ಸಾರ್ವಜನಿಕರಿಗೆ ಪರಿಸರ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಕರೆ ನೀಡಲಾಯಿತು.[ಈ ವಿಶ್ವದಲ್ಲಿ ಬದುಕಲು ಇಚ್ಛೆ ಇದ್ದರೆ ಈ ಟಿಪ್ಸ್ ಪಾಲಿಸಿ]

ಬರ ಪರಿಸ್ಥಿತಿ ಎದುರಿಸುತ್ತಿರುವ ಬಯಲು ಸೀಮೆಯಲ್ಲಿ ಸ್ವಚ್ಚಂದ ಪರಿಸರ ನಿರ್ಮಾಣ ಮಾಡಲು ಪಣತೊಟ್ಟ ಸಂಘಟನೆಯು, ಇದುವರೆಗೆ ಸುಮಾರು 3000 ಗಿಡಗಳನ್ನು ನೆಟ್ಟು, ಪರಿಸರ ಸುವ್ಯವಸ್ಥೆಗೆ ಶ್ರಮವಹಿಸುತ್ತಿದೆ.
ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಇನ್ನಷ್ಟು ಹಳ್ಳಿಗಳಿಗೆ ವಿಸ್ತರಿಸುವ ಯೋಜನೆ ಹಾಕಿಕೊಂಡಿದ್ದು, ಶಾಲಾ ಮಕ್ಕಳಿಗೆ ಸಸಿಗಳ ಪೋಷಣಾ ಜವಾಬ್ದಾರಿ ವಹಿಸಿಕೊಡಲು ತೀರ್ಮಾನಿಸಿದ್ದೇವೆ. ಹಲವಾರು ಇಂಜಿನಿಯರ್ ಗಳು ಕಚೇರಿಗೆ ತೆರಳದೆ ಈ ಕಾರ್ಯಕ್ರಮದ ಯಶಸ್ಸಿನಲ್ಲಿ ಭಾಗಿಯಾಗಿದ್ದಾರೆ ಎಂದು ಸಂಘಟನಾ ಸದಸ್ಯರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮೊರಾರ್ಜಿ ದೇಸಾಯಿ ಕಾಲೇಜು ಪ್ರಾಂಶುಪಾಲರಾದ ನಾರಾಯಣ ಸ್ವಾಮಿ, ರೈತಮುಂಖಡರು ಭಾಗವಹಿಸಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications