ಶೂನ್ಯ ಫಲಿತಾಂಶ ಪಡೆದ 10 ಪಿಯು ಕಾಲೇಜುಗಳ ಮಾನ್ಯತೆ ರದ್ದು!
ಬೆಂಗಳೂರು, ಏಪ್ರಿಲ್ 28: ಸತತ ಮೂರು ವರ್ಷ ಶೂನ್ಯ ಫಲಿತಾಂಶ ಪಡೆದ 10 ಅನುದಾನರಹಿತ ಪಿಯು ಕಾಲೇಜುಗಳ ಮಾನ್ಯತೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ರದ್ದುಗೊಳಿಸಿದೆ.
ಕಲಬುರಗಿ-4,ದಾವಣಗೆರೆ-2, ಬಳ್ಳಾರಿ 1 ಹಾಗೂ ಬೆಳಗಾವಿ, ಹಾವೇರಿ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಒಂದು ಕಾಲೇಜಿನ ಮಾನ್ಯತೆ ಹಿಂದಪಡೆದಿದೆ. ಅಲ್ಲದೆ, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
2018-19 ನೇ ಸಾಲಿನಿಂದಲೇ ಮಾನ್ಯತೆಯನ್ನು ಹಿಂಪಡೆದಿದ್ದು, ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹತ್ತಿರದ ಕಾಲೇಜುಗಳಿಗೆ ದಾಖಲಾತಿ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

30 ರಂದು ಪ್ರತಿಭಟನೆ: ನಿಗಧಿತ ಅವಧಿಗೆ ಮುನ್ನ 2018-19 ನೇ ಸಾಲಿನ ಪಿಯು ಕಾಲೇಜುಗಳ ಪ್ರಾರಂಭವನ್ನು ವಿರೋಧಿಸಿ ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರ ಸಂಘ ಏ.30ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. 30ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲು ಇಲಾಖೆ ನಿರ್ಧರಿಸಿದೆ. ಈ ಮಧ್ಯೆಯೇ ಪಿಯು ಉಪನ್ಯಾಸಕರು ಪ್ರತಿಭಟನೆ ಕೈಗೊಂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications