Get Updates
Get notified of breaking news, exclusive insights, and must-see stories!

ಕುಮಟಾ: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ

ಕುಮಟಾ, ನವೆಂಬರ್ 11: ಸಮದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.

ಬೆಂಗಳೂರಿನಿಂದ ಏಳು ಜನ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಕಡಲ ತೀರದಲ್ಲಿ ನೀರಿಗೆ ಇಳಿದಾಗ ಅಲೆಗೆ ಎರಡು ಜನ ಕೊಚ್ಚಿಹೋಗಿದ್ದರು.

2 students are rescued in Gokarna beach in Kumata, Uttara Kannada

ಈ ಸಂದರ್ಭದಲ್ಲಿ ಸಮಯ ಪ್ರಜ್ಞೆ ಮೆರೆದ ಜೀವರಕ್ಷಕ ಸಿಬ್ಬಂದಿ ಮೋಹನ್ ಅಂಬಿ, ರಾಜು ಅಂಬಿ, ಚಂದ್ರಕಾಂತ್ ಹಾಗೂ ಪುರುಷೋತ್ತಮ್ ಹರಿಕಾಂತ್ ಎಂಬುವವರು ಉತ್ತರ ಪ್ರದೇಶ ಮೂಲದ ರಮೇಶ್ ಯಾದವ್, ಮದ್ಯಪ್ರದೇಶ ಮೂಲದ ಕಮಲೇಶ್ ಕುಮಾರ್ ರನ್ನು ರಕ್ಷಿಸಿದ್ದಾರೆ ಈ ಸಂಬಂಧ ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+