ಸಾವಂತವಾಡದಲ್ಲಿ ಹೋಂ ನರ್ಸ್ ಮೇಲೆ ವೃದ್ಧನಿಂದ ಅತ್ಯಾಚಾರ
ಕಾರವಾರ, ಸೆಪ್ಟೆಂಬರ್.20: ಮನೆಗೆ ಹೋಗಿ ರೋಗಿಯನ್ನು ಆರೈಕೆ ಮಾಡಲು ನರ್ಸ್ ಗಳು ಇನ್ನು ಮುಂದೆ ಹಿಂಜರಿದರೆ ಅಚ್ಚರಿ ಇಲ್ಲ. ಕಾರಣ ಅಂತಹದೊಂದು ಘಟನೆ ಕಾರವಾರ ತಾಲೂಕಿನಲ್ಲಿ ನಡೆದಿದೆ.
ಹೋಂ ನರ್ಸ್ ಮೇಲೆ 70 ವರ್ಷದ ವೃದ್ಧನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ತಾಲೂಕಿನ ಮಾಜಾಳಿಯ ಸಾವಂತವಾಡದಲ್ಲಿ ಬೆಳಕಿಗೆ ಬಂದಿದೆ.
ದಿನಕರ ಸಾವಂತ ಎಂಬ ವೃದ್ಧ ಹೋಂ ನರ್ಸ್ ಮೇಲೆ ಅತ್ಯಾಚಾರ ನಡೆಸಿದ ಆರೋಪಿ.
ಆರೋಪಿ ತಂಗಿಯು ಅನಾರೋಗ್ಯ ಪೀಡಿತರಾಗಿದ್ದರು. ಅವರನ್ನು ನೋಡಿಕೊಳ್ಳಲು ಪೂನಾದಿಂದ ಹೋಂ ನರ್ಸ್(39) ಅನ್ನು ಮನೆಗೆ ಕರೆಸಲಾಗಿತ್ತು. ನರ್ಸ್ ಅನ್ನು ತನ್ನ ರೂಮಿಗೆ ಬಲವಂತವಾಗಿ ಎಳೆದೊಯ್ದ ವೃದ್ಧ, ಅತ್ಯಾಚಾರ ನಡೆಸಿದ್ದಾನೆ.

ಈ ಬಗ್ಗೆ ಅತ್ಯಾಚಾರಕ್ಕೊಳಗಾದ ನರ್ಸ್ ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರಿದಿದೆ. ವೃದ್ಧನ ಬಂಧನಕ್ಕೆ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.
ದಿವ್ಯಾಂಗ ಮಹಿಳೆ ಮೇಲೆ ಅತ್ಯಾಚಾರ
ಕೆಲಸ ಕೊಡಿಸುವುದಾಗಿ ನಂಬಿಸಿ 29 ವರ್ಷದ ದಿವ್ಯಾಂಗ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸೋಮ ಸಾಯಿಲು ಬಂಧಿತ ಆರೋಪಿ.
ಸಂತ್ರಸ್ತೆಯ ಪತಿ ಆರ್ ಟಿಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಅವರು ಇತ್ತೀಚೆಗೆ ನಿಧನ ಹೊಂದಿದರು. ಆ ಕೆಲಸವನ್ನು ಪಡೆಯಲು ಸಂತ್ರಸ್ತೆ ಪ್ರಯತ್ನಿಸುತ್ತಿದ್ದರು. ಈ ವೇಳೆ ಆರೋಪಿ ಆರ್ ಟಿಸಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ.
ಮಹಿಳೆ ಪ್ರಜ್ಞೆ ತಪ್ಪಿ ತಪ್ಪಿಸಿ ಈ ನೀಚ ಕೃತ್ಯ ಎಸಗಿರುವ ಆರೋಪಿ ಪೊಲೀಸರಿಗೆ ತಿಳಿಸಿದರೆ ಪುತ್ರನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾನೆ. ಅತ್ಯಾಚಾರ ಮತ್ತು ವಂಚನೆ ಪ್ರಕರಣ ಸಂಬಂಧ ಆರೋಪಿ ವಿರುದ್ಧ ಪೊಲೀಸರು ಕೇಸ್ ದಾಖಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications