ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರವಾರ; ಅಯೋಧ್ಯೆ ತೀರ್ಪಿನ ಹಿನ್ನೆಲೆ ಪಟಾಕಿ ಸಿಡಿಮದ್ದುಗಳ ಮಾರಾಟ ನಿಷೇಧ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ನವೆಂಬರ್ 9: ಇಂದು ಅಯೋಧ್ಯಾ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಸಂತೆ ಮಾರುಕಟ್ಟೆಯನ್ನು ರದ್ದುಗೊಳಿಸಲಾಗಿದೆ.

ಅಯೋಧ್ಯೆ ತೀರ್ಪು; ಕೆಎಸ್ಆರ್‌ಟಿಸಿ ಬಸ್ ಸಂಚಾರವಿದೆಯೇ? ಅಯೋಧ್ಯೆ ತೀರ್ಪು; ಕೆಎಸ್ಆರ್‌ಟಿಸಿ ಬಸ್ ಸಂಚಾರವಿದೆಯೇ?

ಪ್ರತಿ ಶನಿವಾರ ಪಟ್ಟಣದಲ್ಲಿ ಸಂತೆ ಮಾರುಕಟ್ಟೆ ನಡೆಯುತ್ತಿದ್ದು, ಇಲ್ಲಿ ರಾಜ್ಯದ ವಿವಿಧ ಭಾಗಗಳಿಂದ ತರಕಾರಿಗಳನ್ನು ತಂದು ರೈತರು ಮಾರಾಟ ಮಾಡುತ್ತಿದ್ದರು. ಆದರೆ ಸಂತೆ ಮಾರುಕಟ್ಟೆ ರದ್ದು ಹಿನ್ನಲೆ ಮಾರುಕಟ್ಟೆ ಬಿಕೋ ಎನ್ನುತ್ತಿದೆ.

Ayodhya verdict Fireworks Sale Banned In Karwar

ಇದರೊಂದಿಗೆ ಪಟಾಕಿ, ಸಿಡಿಮದ್ದುಗಳ ಬಳಕೆ ಹಾಗೂ ಮಾರಾಟವನ್ನು ಜಿಲ್ಲಾದ್ಯಂತ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ. ಈಗಾಗಲೇ ಪಟಾಕಿ ಮಾರಾಟ ಮಳಿಗೆಗಳನ್ನು ಮುಂದಿನ ಆದೇಶದವರೆಗೆ ಮುಚ್ಚಲು ಆದೇಶಿಸಿರುವ ಅವರು, ಯಾವುದೇ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದ್ದು ಸೂಕ್ತ ಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

English summary
The market in Ankola town in Uttara Kannada district has been canceled following the Ayodhya verdict and dc Harishakumar K has ordered to ban the use and sale of fireworks throughout the district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X