ಕಾಸರಕೋಡಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ‌, ಓರ್ವ ಕಣ್ಮರೆ

ಕಾರವಾರ, ಆಗಸ್ಟ್ 17: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿಯಾಗಿ, ಓರ್ವ ಮೀನುಗಾರ ಸಮುದ್ರ ಪಾಲಾದ ಘಟನೆ ಹೊನ್ನಾವರದ ಬಳಿ ನಡೆದಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಬಳಿ ಘಟನೆ‌ ನಡೆದಿದ್ದು, ಇಂದು ಐದು ಮಂದಿ ತಂಡ ಎರಡು ದೋಣಿಗಳಲ್ಲಿ ಮೀನುಗಾರಿಕೆಗೆ ತೆರಳಿತ್ತು.

ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ದೋಣಿ ಪಲ್ಟಿಯಾಗಿದ್ದು, ದೋಣಿಯಲ್ಲಿದ್ದವರು ಪಾರಾಗಿ, ತನ್ವೀರ್ (22) ಎಂಬ ಮೀನುಗಾರ ಕಣ್ಮರೆಯಾಗಿದ್ದಾನೆ.

Boat Flipped Into Sea Fishermen Disappeared In kasarkodu

ನಾಪತ್ತೆಯಾದ ಮೀನುಗಾರನಿಗಾಗಿ ಹುಡುಕಾಟ ಮುಂದುವರೆದಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+