ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಸರಕೋಡಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ‌, ಓರ್ವ ಕಣ್ಮರೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಆಗಸ್ಟ್ 17: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿಯಾಗಿ, ಓರ್ವ ಮೀನುಗಾರ ಸಮುದ್ರ ಪಾಲಾದ ಘಟನೆ ಹೊನ್ನಾವರದ ಬಳಿ ನಡೆದಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಬಳಿ ಘಟನೆ‌ ನಡೆದಿದ್ದು, ಇಂದು ಐದು ಮಂದಿ ತಂಡ ಎರಡು ದೋಣಿಗಳಲ್ಲಿ ಮೀನುಗಾರಿಕೆಗೆ ತೆರಳಿತ್ತು.

 ಮೀನುಗಾರರ ನಾಪತ್ತೆ ಪ್ರಕರಣ: ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಮೀನುಗಾರರ ನಾಪತ್ತೆ ಪ್ರಕರಣ: ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್

ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ದೋಣಿ ಪಲ್ಟಿಯಾಗಿದ್ದು, ದೋಣಿಯಲ್ಲಿದ್ದವರು ಪಾರಾಗಿ, ತನ್ವೀರ್ (22) ಎಂಬ ಮೀನುಗಾರ ಕಣ್ಮರೆಯಾಗಿದ್ದಾನೆ.

Boat Flipped Into Sea Fishermen Disappeared In kasarkodu

ಮಹಾರಾಷ್ಟ್ರದಲ್ಲಿ ಮಹಾ ಮಳೆ, ದೋಣಿ ದುರಂತದಲ್ಲಿ 12 ಮಂದಿ ಸಾವು ಮಹಾರಾಷ್ಟ್ರದಲ್ಲಿ ಮಹಾ ಮಳೆ, ದೋಣಿ ದುರಂತದಲ್ಲಿ 12 ಮಂದಿ ಸಾವು

ನಾಪತ್ತೆಯಾದ ಮೀನುಗಾರನಿಗಾಗಿ ಹುಡುಕಾಟ ಮುಂದುವರೆದಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

English summary
Boat flipped into the sea and one fishermen disappeared. The incident happened in kasarakod in honnavar near karwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X