ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಲ್ಲಾಪುರ: ಐದು ಅಭ್ಯರ್ಥಿಗಳ ಠೇವಣಿ ನಷ್ಟ

By ಯಲ್ಲಾಪುರ ಪ್ರತಿನಿಧಿ
|
Google Oneindia Kannada News

ಶಿರಸಿ, ಡಿಸೆಂಬರ್ 9: ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಏಳು ಅಭ್ಯರ್ಥಿಗಳ ಪೈಕಿ ಐದು ಅಭ್ಯರ್ಥಿಗಳು ತಮ್ಮ ಠೇವಣಿ ಹಣ ಕಳೆದುಕೊಂಡಿದ್ದಾರೆ.

By-Election Results 2019 LIVE: ಉಪಚುನಾವಣೆಯಲ್ಲಿ ಜೆಡಿಎಸ್‌ ಧೂಳಿಪಟBy-Election Results 2019 LIVE: ಉಪಚುನಾವಣೆಯಲ್ಲಿ ಜೆಡಿಎಸ್‌ ಧೂಳಿಪಟ

ಚುನಾವಣಾ ಆಯೋಗದ ನಿಯಮದ ಪ್ರಕಾರ, ಒಟ್ಟು ಚಲಾವಣೆಯಾದ ಮತಗಳಲ್ಲಿ ಆರನೇ ಒಂದು ಭಾಗದಷ್ಟು ಮತಗಳನ್ನು ಪಡೆಯದಿದ್ದರೆ ಅಭ್ಯರ್ಥಿಗಳು ಕಟ್ಟಿದ್ದ 10,000 ರೂಪಾಯಿ (ಮೀಸಲು ಕ್ಷೇತ್ರಕ್ಕೆ ₹ 5,000) ಠೇವಣಿ ಜಪ್ತಿಯಾಗುತ್ತದೆ.

Deposit Loss Of Five Candidates In Yellapur

ಸ್ಪೀಕರ್ ರಮೇಶಕುಮಾರ್ ಅವರೇ ಈಗ ಅನರ್ಹರಾಗಿದ್ದಾರೆ: ಶಿವರಾಮ ಹೆಬ್ಬಾರ್

ಇದರಲ್ಲಿ ಜೆಡಿಎಸ್ ಅಭ್ಯರ್ಥಿ ಚೈತ್ರಾ ಗೌಡ ಅವರನ್ನೂ ಒಳಗೊಂಡು, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ ಪವಾರ್, ಕರ್ನಾಟಕ ರಾಷ್ಟ್ರ ಸಮಿತಿಯ ಜೈತುನಾಬಿ ಜಿಗಳೂರು, ಪಕ್ಷೇತರ ಅಭ್ಯರ್ಥಿಗಳಾದ ಮಹೇಶ್ ಹೆಗ್ಡೆ, ಚಿದಾನಂದ ಹರಿಜನ ಅವರಿಗೆ ಠೇವಣಿ ನಷ್ಟವಾಗಿದೆ.

English summary
Out of the seven candidates contesting by-elections in Yallapur-Mundagoda assembly constituency, five lost their deposits
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X