ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಿರಿಕಿರಿ ಎಂದು ಅಕ್ಕನ ಮಗಳನ್ನೇ ಉರುಳಿ ಹಾಕಿ ಕೊಂದ ಚಿಕ್ಕಮ್ಮ

By ಉತ್ತರ ಕನ್ನಡ ಪ್ರತಿನಿಧಿ
|
Google Oneindia Kannada News

ಉತ್ತರ ಕನ್ನಡ, ಏಪ್ರಿಲ್ 09: ಅಕ್ಕನ ಮಗಳನ್ನು ಸಾಕುವುದು ಕಿರಿಕಿರಿ ಎಂದು ಆಕೆಯನ್ನು ಸೀರೆಯಿಂದ ಉರುಳು ಹಾಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ತಾಲೂಕಿನ ತೇರಗಾಂವದಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೋಮನಿಂಗ ನೆಲ್ಲುಡಿಯ ಪತ್ನಿ 4 ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಆಕೆಯ 5 ವರ್ಷದ ಮಗಳನ್ನು ಸೋಮನಿಂಗನ ಹೆಂಡತಿಯ ತಂಗಿ ಸಾವಿತ್ರಿ ಎಂಬಾಕೆ ತನ್ನೊಂದಿಗೆ ತೇರಗಾಂವದ ಮನೆಗೆ ಕರೆದುಕೊಂಡು ಬಂದು ಸಾಕಿಕೊಂಡಿದ್ದಳು.

 ಲಾಕ್ ಡೌನ್; ಸರಿಯಾಗಿ ಆಹಾರ ಸಿಗದೇ ಸಿಂಧನೂರು ಮಹಿಳೆ ಸಾವು ಲಾಕ್ ಡೌನ್; ಸರಿಯಾಗಿ ಆಹಾರ ಸಿಗದೇ ಸಿಂಧನೂರು ಮಹಿಳೆ ಸಾವು

Girl Murdered In Teragav Of Uttara Kannada District

ಈಕೆಗೆ ಐದು ವರ್ಷದ ಹಾಗೂ ಮೂರು ವರ್ಷದ ಗಂಡು ಮಕ್ಕಳಿದ್ದಾರೆ. ಅವರೊಂದಿಗೆ ಈ ಹುಡುಗಿಯನ್ನೂ ಸಾಕುವುದು ಕಿರಿಕಿರಿ ಎಂಬ ಕಾರಣಕ್ಕೆ ಸೀರೆಯಿಂದ ಕೊರಳಿಗೆ ಉರುಳು ಹಾಕಿ ಕೊಲೆ ಮಾಡಿದ್ದಾಳೆ. ಸಾವಿತ್ರಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತನಿಖೆ ಮುಂದುವರೆದಿದೆ.

English summary
A girl murdered in teragav of uttara kannada district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X