ಖಂಡಗ್ರಾಸ ಸೂರ್ಯಗ್ರಹಣ; ಗೋಕರ್ಣ ಮಹಾಬಲೇಶ್ವರನ ವಿಶೇಷ ದರ್ಶನ
ಕಾರವಾರ, ಜೂನ್ 20: ಭಾನುವಾರ ಜರುಗಲಿರುವ ಖಂಡಗ್ರಾಸ ಚೂಡಾಮಣಿ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಗೋಕರ್ಣ ಕ್ಷೇತ್ರದಲ್ಲಿ ಮಹಾಬಲೇಶ್ವರನ ವಿಶೇಷ ದರ್ಶನಕ್ಕೆ ಅವಕಾಶ ನೀಡಲಾಗಿದೆ.
Recommended Video
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಬೆಳಿಗ್ಗೆ 9.30ರವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಭಾನುವಾರ ಸೂರ್ಯ ಗ್ರಹಣ ಬೆಳಿಗ್ಗೆ 10.04ಕ್ಕೆ ಪ್ರಾರಂಭಗೊಂಡು ಮಧ್ಯಾಹ್ನ 1.23ಕ್ಕೆ ಮೋಕ್ಷ ಪಡೆಯಲಿದೆ. ಈ ಕಾರಣದಿಂದ ಬೆಳಗ್ಗೆಯಿಂದ ಗ್ರಹಣ ಮೋಕ್ಷದ ಸಮಯ 1.23ರವರೆಗೂ ಮಹಾಬಲೇಶ್ವರನ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಹಿಂದಿನ ನಿಯಮದಂತೆ ನಂದಿ ಮಂಟಪದವರೆಗೆ ಭಕ್ತಾದಿಗಳು ತೆರಳಿ ಗೋಕರ್ಣನ ದರ್ಶನ ಮಾಡಬಹುದಾಗಿದೆ ಹೊರತು ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಅವಕಾಶವಿಲ್ಲ. ಗ್ರಹಣ ಕಾಲದಿಂದ ಮೋಕ್ಷ ಕಾಲದವರೆಗೆ ಮಹಾಬಲೇಶ್ವರನಿಗೆ ವಿಶೇಷ ಗಂಗಾಜಲಾಭಿಷೇಕ ನಡೆಯಲಿದ್ದು, ಗ್ರಹಣ ಮೋಕ್ಷದ ಬಳಿಕ ಕ್ಷೇತ್ರ ಶುಚಿಗೊಳಿಸಿ, ಮಹಾಪೂಜೆ ನಡೆಯಲಿದೆ. ಇನ್ನು ಗ್ರಹಣದ ದೋಷ ನೀಗಿಸಲು ಕ್ಷೇತ್ರದಲ್ಲಿ ಯಾವುದೇ ಪೂಜೆ, ದಾನ- ಧರ್ಮಾಧಿ ಪ್ರಕ್ರಿಯೆಗಳಿಗೆ ಅವಕಾಶವಿಲ್ಲ ಎಂದು ತಿಳಿದುಬಂದಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications