ಇನ್ಸ್ಟಾಗ್ರಾಂನಲ್ಲಿ ಪರಿಚಯ: ಮಹಿಳೆಯಿಂದ ಪುರೋಹಿತನಿಗೆ 4.90 ಲಕ್ಷ ರೂ. ಪಂಗನಾಮ
ಕಾರವಾರ, ಜುಲೈ 1: ಉಡುಗೊರೆಯ ಆಮಿಷಕ್ಕೆ ಬಲಿಯಾಗಿ ಪುರೋಹಿತರೊಬ್ಬರು 4.90 ಲಕ್ಷ ರೂ. ವಂಚನೆಗೊಳಗಾಗಿರುವ ಕುರಿತು ಕಾರವಾರದ ಸೈಬರ್ ಎಕಾನಾಮಿಕ್ಸ್ ಮತ್ತು ಮಾದಕವಸ್ತು ಅಪರಾಧ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿರಸಿಯ ಬಕ್ಕಳದ ಶ್ರೀಪಾದ ಹೆಗಡೆ ವಂಚನೆಗೊಳಗಾದವರಾಗಿದ್ದು, ಅವರಿಗೆ ಇನ್ಸ್ಟಾಗ್ರಾಂನಲ್ಲಿ ಪೋರ್ಚುಗಲ್ ದೇಶದ ಮಹಿಳೆ ವಂಚನೆ ಮಾಡಿದ್ದಾಳೆ.
"ಭಾರತದಲ್ಲಿ ತಾನು ಹೂಡಿಕೆ ಮಾಡಬೇಕೆಂದಿದ್ದು, ಅದಕ್ಕಾಗಿ ನಂಬಿಕಸ್ಥ ವ್ಯಕ್ತಿಯನ್ನು ಹುಡುಕುತ್ತಿದ್ದೇನೆಂದು ಪರಿಚಯಿಸಿಕೊಂಡಿದ್ದಾಳೆ. ತನ್ನ ಪ್ರತಿನಿಧಿಯಾಗಿ ವ್ಯಕ್ತಿಯೋರ್ವ ಭಾರತಕ್ಕೆ ಬರುತ್ತಿದ್ದು, ಉಡುಗೊರೆಯಾಗಿ ಬಟ್ಟೆ, ಶೂ, ವಾಚ್, ಮೊಬೈಲ್ ಫೋನ್ ಹಾಗೂ 2 ಲಕ್ಷ ಡಾಲರ್ ಹಣವನ್ನು ಕಳುಹಿಸಿಕೊಡುತ್ತಿರುವುದಾಗಿ,'' ತಿಳಿಸಿದ್ದಾಳೆ.

Recommended Video
ಅದರಂತೆ ಆಕೆಯ ಪ್ರತಿನಿಧಿ ತಾನು ಭಾರತಕ್ಕೆ ಬಂದಿರುವುದಾಗಿ ಕರೆ ಮಾಡಿ, "ವಿಮಾನಯಾನ ಖರ್ಚು ಹಾಗೂ ತೆರಿಗೆ ಕಟ್ಟಬೇಕೆಂದು ಶ್ರೀಪಾದರ ಬಳಿಕ ಹಣ ಕೇಳಿದ್ದಾನೆ. ಆತನ ಮಾತು ನಂಬಿ ವಿವಿಧ ಬ್ಯಾಂಕ್ ಖಾತೆಗೆ ಜೂ.10ರಿಂದ 25ರವರೆಗೆ ಹಣ ವರ್ಗಾಯಿಸಿದ್ದು, ಆರೋಪಿತರು ಯಾವುದೇ ಪಾರ್ಸಲ್ ಅನ್ನು ನೀಡದೇ ಮೋಸ ಮಾಡಿದ್ದಾರೆಂದು,'' ದೂರಿನಲ್ಲಿ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications