ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ಬಿಟ್ಟ ಸಾರಿಗೆ ಇಲಾಖೆ
ಕಾರವಾರ, ಜೂನ್ 26: ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಾಮುಖ್ಯತೆಯನ್ನು ಅರಿತ ಸರ್ಕಾರ ಕೊರೊನಾ ವೈರಸ್ ಸೋಂಕಿನ ನಡುವೆ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆ ತಪ್ಪಿಸಬಾರದು ಎನ್ನುವ ಕಾರಣಕ್ಕೆ ಸಾರಿಗೆ ಇಲಾಖೆ ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ಬಿಟ್ಟದೆ.
Recommended Video
ಶಿರಸಿಯ ಲಯನ್ಸ್ ಪರೀಕ್ಷಾ ಕೇಂದ್ರಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು, ವಿದ್ಯಾರ್ಥಿ ಶ್ರೀಧರ ಗೌಡ ಹೋಗಬೇಕಿತ್ತು. ಆ ವಿದ್ಯಾರ್ಥಿಯ ಪರೀಕ್ಷೆ ಬರೆಯಲು ಕೆಎಸ್ಆರ್ಟಿಸಿ ಸಹಾಯ ಮಾಡಿದೆ. ಆದ್ದರಿಂದ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.
ಸಾರಿಗೆ ಇಲಾಖೆಯ ಈ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ, ನಿನ್ನೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಶುರುವಾಗಿದೆ. ರಾಜ್ಯದಲ್ಲಿ 7.85 ಲಕ್ಷ ವಿದ್ಯಾರ್ಥಿಗಳಲ್ಲಿ 7.71 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದ 14 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಮೊದಲ ದಿನ ದ್ವಿತೀಯ ಭಾಷೆ ಪರೀಕ್ಷೆ ನಡೆದಿದ್ದು ಕನ್ನಡ, ಇಂಗ್ಲೀಷ್ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆದಿದ್ದಾರೆ. ಕೊರೊನಾ ವೈರಸ್ ಸೋಂಕಿನ ನಡುವೆಯೇ ಪರೀಕ್ಷೆ ನಡೆಸುತ್ತಿದ್ದು, ಸರ್ಕಾರ ಎಲ್ಲಾ ರೀತಿಯ ಸುರಕ್ಷತ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
-
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications