ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರವಾರದಲ್ಲಿ ಭಾರತ್ ಬಂದ್ ಗೆ ಬೆಂಬಲ ಕೊಟ್ಟ ಕೆಎಸ್ ಆರ್ ಟಿಸಿ ಸಂಘಟನೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜನವರಿ 08: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಕರೆ ನೀಡಿರುವ 'ಭಾರತ್ ಬಂದ್'ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯತ್ಯಯವಾಗಿದೆ.

ಭಾರತ್ ಬಂದ್ LIVE: ರಾಜ್ಯದ ಹಲವೆಡೆ ತಟ್ಟದ ಬಂದ್ ಬಿಸಿಭಾರತ್ ಬಂದ್ LIVE: ರಾಜ್ಯದ ಹಲವೆಡೆ ತಟ್ಟದ ಬಂದ್ ಬಿಸಿ

ಕಾರವಾರದಲ್ಲಿ ಬಸ್ ಸಂಚಾರ ಪ್ರಾರಂಭಕ್ಕೆ ಸಿಐಟಿಯು ಸಂಘಟಿತ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದವು. ಪ್ರತಿಭಟನಾ ನಿರತ ಕಾರ್ಮಿಕ ಸಂಘಟನೆಯ ಕಾರ್ಯಕರ್ತರಿಂದ ಬಸ್ ತಡೆ ನಡೆಸಲಾಯಿತು.

ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

KSRTC union has supported Bharat Bandh in Karwar

ಭಾರತ್ ಬಂದ್ ವೇಳೆ ಕಂಡ ಚಿತ್ರಣಗಳು

ಇದರಿಂದಾಗಿ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ಕೆಎಸ್ಆರ್ ಟಿಸಿ ಸಂಘಟನೆಯೂ ಬೆಂಬಲ ವ್ಯಕ್ತಪಡಿಸಿ, ಬಸ್ ಸಂಚಾರ ಸ್ಥಗಿತಗೊಳಿಸಿದವು. ನಗರದಲ್ಲಿ ರಿಕ್ಷಾ ಸಂಚಾರ ಎಂದಿನಂತಿದ್ದು, ಅಂಗಡಿ- ಮುಂಗಟ್ಟು, ಹೋಟೆಲ್ ಗಳು ತೆರೆದಿವೆ.

English summary
KSRTC union has supported Bharat Bandh in Karwar. Rickshaw traffic is like usual, Shop and Hotels are open.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X