ಕಾರವಾರ : ತಾಯಿಯನ್ನು ಕೊಂದ ಮಗನಿಗೆ ಜೀವಾವಧಿ

ಕಾರವಾರ, ಡಿಸೆಂಬರ್ 22: ಕ್ಷುಲ್ಲಕ ಕಾರಣಕ್ಕೆ ತಾಯಿಯ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ಕೊಲೆಗೈದಿದ್ದ ಪಾಪಿ ಮಗನಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಶಿರಸಿಯ ಹಂದಿಮನೆಯ ವಿಶ್ವನಾಥ ವೆಂಕಟರಮಣ ಭಟ್ಟ ತಾಯಿಯನ್ನು ಕೊಲೆಗೈದ ಮಗ. 2012ರ ಅಕ್ಟೋಬರ್‌ 13ರಂದು ಸ್ನಾನಕ್ಕೆ ಬಿಸಿ ನೀರು ಮಾಡಿಕೊಡಲಿಲ್ಲವೆಂದು ಹೆತ್ತ ತಾಯಿಯ ಮೇಲೆ ಅಡಿಕೆ ದಬ್ಬೆಯಿಂದ ಹಲ್ಲೆ ನಡೆಸಿ, ಕೊಲೆಗೈದಿದ್ದ.

Life imprisonment to son who killed her mother

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಶಿರಸಿಯ ಅಂದಿನ ಸಿಪಿಐ ಟಿ.ನಾಗೇಶ ಶೆಟ್ಟಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಶಿರಸಿಯ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲೆ ತನುಜಾ ಹೊಸಪಟ್ಟಣ ವಾದಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+