ಉತ್ತರ ಕನ್ನಡ ಜಿಲ್ಲೆಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾ ನೋಟು ವಶ
ಕಾರವಾರ, ಜೂನ್ 2: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಲಕ್ಷಾಂತರ ಮೌಲ್ಯದ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ದಾಂಡೇಲಿ ಗ್ರಾಮೀಣ ಪೊಲೀಸರು ಬಂಧಿಸಿ, 4.5 ಲಕ್ಷ ಅಸಲಿ ನೋಟು, 72 ಲಕ್ಷ ರೂ. ಖೋಟಾನೋಟು ವಶಕ್ಕೆ ಪಡೆಯಲಾಗಿದೆ.
ದಾಂಡೇಲಿ ಗ್ರಾಮೀಣ ಪೊಲೀಸ್ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ್ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45) ಮತ್ತು ಶಿವಾಜಿ ಕಾಂಬ್ಳೆ(52) ಇವರುಗಳನ್ನು ಬಂಧಿಸಲಾಗಿದೆ.

ಡಿಡಿಎಲ್ ವನಶ್ರೀ ಭಾಗದ ಶಿವಾಜಿ ಕಾಂಬ್ಳೆ ಎನ್ನುವವರ ಮನೆಯಲ್ಲಿ ಖೋಟಾನೋಟು ಸಮೇತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, 4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ದಾಳಿ ಮಾಡಲಾಗಿದೆ.

Recommended Video
ಖೋಟಾ ನೋಟು ವ್ಯವಹಾರಕ್ಕೆ ಬಳಸಿದ್ದ ಎರಡು ಕಾರುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದು, ಕರಾವಳಿ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಖೋಟಾನೋಟು ವ್ಯವಹಾರ ಬಯಲಾಗಿದೆ. ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications