ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಕಾರ್ಮಿಕ ಸುರಕ್ಷತೆಗೆ ಮೊದಲ ಆದ್ಯತೆ" ಶಿವರಾಮ ಹೆಬ್ಬಾರ್ ಟ್ವೀಟ್

|
Google Oneindia Kannada News

ಯಲ್ಲಾಪುರ, ಫೆಬ್ರವರಿ 13: ಕಾರ್ಮಿಕ ಸಚಿವರಾದ ನಂತರ ಸಚಿವ ಶಿವರಾಮ ಹೆಬ್ಬಾರ್, "ಕಾರ್ಮಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗುವುದು" ಎಂದು ಟ್ವೀಟ್ ಮಾಡಿದ್ದಾರೆ.

ಗುರುವಾರ ಬೆಳಿಗ್ಗೆ ಕಾರ್ಮಿಕರ ಭಾವಚಿತ್ರ ಬಳಸಿದ ಟ್ವೀಟ್ ಮಾಡಿರುವ ಹೆಬ್ಬಾರ್, ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರ ಸುರಕ್ಷತೆಗೆ ಸಮಗ್ರ ಯೋಜನೆಯನ್ನು ರೂಪಿಸುವಲ್ಲಿ ಕಾರ್ಯ ಪ್ರವೃತ್ತವಾಗಿದೆ. ಯಾವುದೇ ಕಟ್ಟಡ ನಿರ್ಮಾಣ ವೇಳೆಯಲ್ಲಿ ಅವಘಡವಾದರೆ, ನೀವು ಅದರ ಛಾಯಾಚಿತ್ರವನ್ನು ತೆಗೆದು @Karmika_Sahaya ಟ್ಯಾಗ್ ಮಾಡಿ ಎಂದು ತಿಳಿಸಿದ್ದಾರೆ.

 ಲಾರಿ ಚಾಲಕನಿಂದ ಸಚಿವನಾಗಿ ಹೆಬ್ಬಾರ್ ನಡೆದು ಬಂದ ದಾರಿ... ಲಾರಿ ಚಾಲಕನಿಂದ ಸಚಿವನಾಗಿ ಹೆಬ್ಬಾರ್ ನಡೆದು ಬಂದ ದಾರಿ...

Shivaram Hebbar First Tweet After Became Labour Minister

ಶಿವರಾಮ್ ಹೆಬ್ಬಾರ್ ಅವರ ಕಾರ್ಮಿಕ ಪರ ಕಾಳಜಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

English summary
After becoming Labor Minister, Shivaram Hebbar tweeted first time, "safety of workers will be given first priority",
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X