ಸತತ 9ನೇ ಬಾರಿಗೆ ಗೆದ್ದ ಸಚಿವ ಶಿವರಾಮ್ ಹೆಬ್ಬಾರ್ ಅವರ ರಾಜಕೀಯ ಗುರು

ಕಾರವಾರ, ಡಿಸೆಂಬರ್ 30: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಅವರ ರಾಜಕೀಯ ಗುರುವೊಬ್ಬರು ಸತತ 9ನೇ ಬಾರಿಗೆ ಗ್ರಾಮ ಪಂಚಾಯಿತಿಗೆ ಎಂಟ್ರಿ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಳ್ಳಾಪುರ ವಾರ್ಡ್ ನ ಅಭ್ಯರ್ಥಿಯಾಗಿದ್ದ ಶ್ರೀಕಾಂತ ಶೆಟ್ಟಿ ಅವರು ಸತತ 9 ನೇ ಬಾರಿಗೆ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಈ ಹಿಂದೆ 6 ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದ ಶ್ರೀಕಾಂತ ಶೆಟ್ಟಿ ಅವರು, ಈ ಚುನಾವಣೆ ಸೇರಿ ಮೂರು ಬಾರಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದಾರೆ.

Karwar: Shivaram Hebbars Political Guru Who Won The 9th Consecutive Term

ಈ ಹಿಂದೆ ಅರಬೈಲ್ ಹಾಗೂ ಇಡಗುಂದಿ ಗ್ರಾ.ಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅವರು, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಮ ಹೆಬ್ಬಾರ್ ಅವರ ರಾಜಕೀಯ ಗುರುವಾಗಿದ್ದಾರೆ. ಈ ಬಗ್ಗೆ ಸ್ವತಃ ಶಿವರಾಮ್ ಹೆಬ್ಬಾರ್ ಕೂಡ ಹಲವು ಬಾರಿ ಉಚ್ಚರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+