ಮೋದಿ ಜೊತೆ ಪರೀಕ್ಷಾ ಚರ್ಚೆಗೆ ಉತ್ತರ ಕನ್ನಡದ ಏಕೈಕ ವಿದ್ಯಾರ್ಥಿನಿ ಆಯ್ಕೆ
ಕಾರವಾರ, ಜನವರಿ 24: ದೆಹಲಿಯಲ್ಲಿ ಜ29 ರಂದು ನಡೆಯುವ ಪರೀಕ್ಷಾ ಕಿ ಬಾತ್ ಪಿಎಂ ಕೆ ಸಾಥ್ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ನವೋದಯ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ.
ಪೂರ್ವಿ ಸುಂದರ್ ಶಾನಭಾಗ್ ಆಯ್ಕೆಯಾಗಿರುವ ಏಕೈಕ ವಿದ್ಯಾರ್ಥಿನಿ. ಪರೀಕ್ಷೆ ಎದುರಿಸಲು ತಯಾರಿ ಹಾಗೂ ಪರೀಕ್ಷೆ ನಂತರದ ವಿಷಯಗಳನ್ನು ಪ್ರಧಾನಿಯವರೊಂದಿಗೆ ಚರ್ಚಿಸುವುದು ಈ ಕಾರ್ಯಕ್ರಮದ ಉದ್ದೇಶ.
ದೆಹಲಿಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕಾಗಿ ಪೂರ್ವಿ ತಮ್ಮ ಪೋಷಕರೊಂದಿಗೆ ಇಂದು ದೆಹಲಿಗೆ ಹೊರಟಿರುವುದಾಗಿ ಶಾಲೆಯ ಪ್ರಾಚಾರ್ಯ ವಿ.ಬಿ.ಲಮಾಣಿ ತಿಳಿಸಿದ್ದಾರೆ.

ಶಾಲೆಯ ಒಟ್ಟು 110 ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಅದರಲ್ಲಿ ಪೂರ್ವಿ ಸುಂದರ್ ಶಾನಭಾಗ್ ಮಾತ್ರ ಆಯ್ಕೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
More From
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications